ಹನೂರು : ಅಕ್ರಮ ಖಾತೆ ಬದಲಾವಣೆ ಸಂಬಂದಿಸಿದಂತೆ ಆರೋಪ ಎದುರಿಸುತ್ತಿರುವ ಹನೂರು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಮೂರ್ತಿ ಅವರನ್ನು ಅಮಾನತ್ತು ಮಾಡಲಾಗಿದೆ. ಈ ಸಂಬಂಧ ಹಲವು ಬಾರಿ ನೋಟೀಸ್ ನೀಡಿದ್ದರೂ ಸಮರ್ಪಕ ಉತ್ತರ ನೀಡದ ಕಾರಣ ಇಲಾಖೆ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಮೊದಲ ಬಾರಿ ಇವರನ್ನು ಅಮಾನತ್ತು ಮಾಡಿದ ಬಳಿಕ ಮೂರ್ತಿ ಹೈಕೋರ್ಟ್ನಿಂದ ತಡೆಯಾಜ್ಞೆ ತಂದು ಕೆಲಸದಲ್ಲಿ ಮುಂದುವರಿದಿದ್ದರು.
ನಂತರವೂ ಅದೇ ಪ್ರವೃತ್ತಿಯನ್ನು ಮುಂದುವರೆಸಿ ಹತ್ತರೊಂದಿಗೆ ಹನ್ನೊಂದು ಎಂಬಂತೆ ಇನ್ನೂ ಹಲವಾರು ಅಕ್ರಮಗಳನ್ನು ಎಸಗಿ ಖಾತಾ ಬದಲಾವಣೆಯನ್ನು ದಂಧೆಯನ್ನಾಗಿ ಮಾಡಿಕೊಂಡು ಲಕ್ಷಾಂತರ ರೂಪಾಯಿ ಲೂಟಿ ಮಾಡಿರುವ ಗಂಭೀರ ಆರೋಪಗಳು ಇವರ ವಿರುದ್ಧ ಕೇಳಿ ಬರುತ್ತಿದ್ದು ಅವರ ಅಧಿಕಾರಾವಧಿಯಲ್ಲಿನ ಸಂಪೂರ್ಣ ಕಡತಗಳನ್ನು
ಪರಿಶೀಲಿಸಿದಲ್ಲಿ ಮತ್ತಷ್ಟು ಅಕ್ರಮ ಅವವಹಾರಗಳು ಬಯಲಿಗೆ ಬರುವುದರಲ್ಲಿ ಸಂಶಯವೇ ಇಲ್ಲ ಎನ್ನಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.