ಪುತ್ತೂರು: ಭಯೋತ್ಪಾದನಾ ಚಟುವಟಿಕೆಗೆ ಹಣ ವರ್ಗಾಯಿಸಿದ ಆರೋಪದಲ್ಲಿ ಬಿಹಾರದ ಪಟ್ನಾದ ಪುಲ್ವಾರಿ ಶರೀಫ್’ನಲ್ಲಿ ಬಂಧಿತರಾಗಿರುವ ಪುತ್ತೂರು ಹಾಗೂ ಬಂಟ್ವಾಳದ ಐವರಿಗೆ ವಿದೇಶದಿಂದ ಹಣ ಪೂರೈಕೆ ಆಗಿರುವ ಅಂಶ ಎನ್ಐಎ ತನಿಖೆಯಲ್ಲಿ ಬಹಿರಂಗಗೊಂಡಿರುವ ಹಿನ್ನಲೆಯಲ್ಲಿ ಬಂಧಿತರನ್ನು ಪಟ್ನಾದಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ದೇಶಾದ್ಯಂತ ಭಯೋತ್ಪಾದನ ಕೃತ್ಯಕ್ಕೆ ವಿದೇಶದಿಂದ ಹಣ ಪೂರೈಕೆ ಆಗುತ್ತಿದ್ದು, ಅದನ್ನು ಉಗ್ರ ಕೃತ್ಯಗಳಲ್ಲಿ ತೊಡಗು ವವರಿಗೆ ನೀಡಲು ಬೇರೆ ಬೇರೆ ರಾಜ್ಯಗಳಲ್ಲಿ ತಂಡ ಕಾರ್ಯಾಚರಿಸುತ್ತಿರುವ ಅಂಶ ಆತಂಕ ಮೂಡಿದೆ. ಪಟ್ನಾ ಘಟನೆಗೆ ಕರಾ ವಳಿಯಿಂದ ಹಣ ಸಂದಾಯ ಮಾಡಿರುವುದು ಇದಕ್ಕೆ ಉದಾಹರಣೆಯಾಗಿದೆ.
ಈಗಾಗಲೇ ಕೋಟ್ಯಂತರ ರೂ. ವರ್ಗಾಯಿಸಲಾಗಿದ್ದು, ಇದ ಕ್ಕಾಗಿ ಪಿಎಫ್’ಐ ಸಹಿತ ಹಲವು ಸಂಘಟನೆ ಸದಸ್ಯರ ಖಾತೆಗಳನ್ನು ಬಳಸಿಕೊಳ್ಳಲಾಗಿದೆ. ಕೆಲವೆಡೆ ಸದಸ್ಯರಲ್ಲದವರ ಖಾತೆಯಿಂದಲೂ ಹಣ ವರ್ಗಾಯಿಸಲಾಗಿದೆ. ಇಡೀ ದೇಶದಲ್ಲಿ ಈ ಜಾಲ ಹಬ್ಬಿದ್ದು, ಕರಾವಳಿಯೇ ಇದರ ಮೂಲವಾಗಿ ರುವ ಅಂಶ ಬೆಳಕಿಗೆ ಬಂದಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.