ಹುಮನಾಬಾದ: ಲೋಕಸಭಾ ಚುನಾವಣೆ ನಿಮಿತ್ಯ ಚಿಟಗುಪ್ಪ ತಾಲೂಕಿನ ಕೂಡಂಬಲ ಗ್ರಾಮದ ಹೊರವಲಯದ ಚೆಕ್ಪೋಸ್ಟ್ ನಲ್ಲಿ ಎಸ್.ಎಸ್.ಟಿ ತಂಡದಲಿ ಕಾರ್ಯ ನಿರ್ವಹಿಸುತ್ತಿದ್ದ ಕೃಷಿ ಇಲಾಖೆ ನೌಕರ ಸೋಮವಾರ ಮಧ್ಯಾಹ್ನ ಹೃದಯ ಘಾತದಿಂದ ಮೃತಪಟ್ಟಿದ್ದಾರೆ.
ಚಿಟಗುಪ್ಪ ಪಟ್ಟಣದ ನಿವಾಸಿ ಆನಂದ್ ಲಕ್ಷ್ಮಣ ಮೃತಪಟ್ಟ ಅಧಿಕಾರಿ. ನಿರ್ಣಾ ಗ್ರಾಮದ ಆರ್.ಎಸ್.ಕೆ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಚುನಾವಣಾ ನೀತಿ ಸಹಿಂತೆ ಜಾರಿಯಾದ ನಂತರ ಕೊಡಂಬಲ್ ಚೆಕ್ ಪೋಸ್ಟ್ ನಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದು, ಬಿಸಿಲಿನ ತಾಪ ಹೆಚ್ಚಾಗಿ ಸೋಮವಾರ ಮಧ್ಯಾಹ್ನ ಆರೋಗ್ಯ ಸಮಸ್ಯೆ ಕಂಡು ಬಂದ ಹಿನ್ನಲ್ಲೆಯಲ್ಲಿ ಚಿಟಗುಪ್ಲ ಆಸ್ಪತ್ರೆಗೆ ತೆರಳುವ ಮಾರ್ಗದಲ್ಲಿಯೇ ಮೃತಪಟ್ಟಿದ್ದಾರೆ.
ಪ್ರಾಥಮಿಕ ವರದಿಯ ಪ್ರಕಾರ ಹೃದಯಘಾತದಿಂದ ಮೃತಪಟ್ಟಿರಬೇಕು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಸಂಬಂಧಪಟ್ಟ ಅಧಿಕಾರಿಗಳಿಂದ ಲಭ್ಯ ಆಗಬೇಕಿದೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.