ಚೆನ್ನೈ(Chennai): ತಮಿಳುನಾಡಿನ ಕುಂಭಕೋಣಂನ ದೇವಸ್ಥಾನದಿಂದ ಕಳವು ಮಾಡಲಾಗಿದ್ದ ಕಾಳಿಂಗನರ್ತನ ಕೃಷ್ಣನ ವಿಗ್ರಹ ಸೇರಿದಂತೆ ಮೂರು ಪುರಾತನ ವಿಗ್ರಹಗಳು ಯುಎಸ್ಎಯ ವಸ್ತುಸಂಗ್ರಹಾಲಯ( ಹರಾಜು ಮನೆ)ದಲ್ಲಿ ಪತ್ತೆಯಾಗಿವೆ.
ಐಡಲ್ ವಿಂಗ್ ಸಿಐಡಿ ಗುರುವಾರ ಈ ಕುರಿತು ಮಾಹಿತಿ ನೀಡಿದ್ದು, ಕುಂಭಕೋಣಂನ ಸುಂದರ ಪೆರುಮಾಳ್ಕೋವಿಲ್ ಗ್ರಾಮದ ಅರುಲ್ಮಿಗು ಸೌಂದರರಾಜ ಪೆರುಮಾಳ್ ದೇವಸ್ಥಾನದಿಂದ ಕಾಳಿಂಗನರ್ತನ ಕೃಷ್ಣ, ವಿಷ್ಣು ಮತ್ತು ಶ್ರೀದೇವಿಯ ಕಂಚಿನ ವಿಗ್ರಹಗಳನ್ನು ಕಳವು ಮಾಡಲಾಗಿತ್ತು ಎಂದು ಹೇಳಿದೆ.
ಸುಮಾರು 60 ವರ್ಷಗಳ ಹಿಂದೆ ದೇವಾಲಯದಲ್ಲಿ ಕಾಳಿಂಗನರ್ತನ ಕೃಷ್ಣ, ವಿಷ್ಣು ಮತ್ತು ಶ್ರೀದೇವಿಯ ವಿಗ್ರಹಗಳನ್ನು ನಕಲಿ ವಿಗ್ರಹಗಳೊಂದಿಗೆ ಬದಲಾಯಿಸಲಾಗಿತ್ತು ಮತ್ತು ಅದು ಗಮನಕ್ಕೆ ಬಂದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ವಿಗ್ರಹಗಳು ಯುಎಸ್ನ ವಸ್ತುಸಂಗ್ರಹಾಲಯ, ಹರಾಜು ಕೇಂದ್ರಗಳಲ್ಲಿದ್ದು, ತನಿಖೆಯ ನಂತರ, ವಿಗ್ರಹಗಳನ್ನು ಸೌಂದರರಾಜ ಪೆರುಮಾಳ್ ದೇವಸ್ಥಾನಕ್ಕೆ ಮರುಸ್ಥಾಪಿಸಲು ತಮಿಳುನಾಡಿಗೆ ಮರಳಿಸಲು ಕೋರಿ ಪತ್ರಗಳನ್ನು ಸಲ್ಲಿಸಲಾಗಿದೆ ಎಂದು ಐಡಲ್ ವಿಂಗ್ ಡಿಜಿಪಿ ಕೆ ಜಯಂತ್ ಹೇಳಿದ್ದಾರೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.