ಬೆಂಗಳೂರು(Bengaluru): ಹೊಸ ಎಪಿಎಂಸಿ ಕಾಯ್ದೆ ಬಗ್ಗೆ ರೈತರಿಂದ ದೂರು ಬಂದಿಲ್ಲ. ಎಲ್ಲರೂ ಒಪ್ಪಿದ್ದಾರೆ. ಆದ್ದರಿಂದ ಎಪಿಎಂಸಿ ಕಾಯ್ದೆ ರದ್ದುಪಡಿಸುವ ಪ್ರಶ್ನೆಯೇ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಮಂಗಳವಾರ ಕಾಂಗ್ರೆಸ್ನ ಎಂ.ನಾಗರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರು ಕೃಷಿ ಉತ್ಪನ್ನಗಳನ್ನು ಯಾವುದೇ ಸ್ಥಳದಲ್ಲಿ ಮಾರಾಟ ಮಾಡಬಹುದು. ಇದರಿಂದ, ಮಾರಾಟಕ್ಕೆ ಸಂಪೂರ್ಣ ಸ್ವಾತಂತ್ರ್ಯ ದೊರೆತಿದೆ ಎಂದು ಸಮರ್ಥಿಸಿಕೊಂಡರು.
ಈ ಮೊದಲು ಆಯಾ ಎಪಿಎಂಸಿ ವ್ಯಾಪ್ತಿಗಳಲ್ಲಿ ಮಾತ್ರ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕಾಗಿತ್ತು. ಬೇರೆ ಸ್ಥಳಗಳಲ್ಲಿ ಮಾರಾಟ ಮಾಡಿದರೆ ದಂಡ ಪಾವತಿಸುವ ಪರಿಸ್ಥಿತಿ ಇತ್ತು. ಮೂರು ವರ್ಷಗಳಲ್ಲಿ ₹25 ಕೋಟಿ ದಂಡ ಸಂಗ್ರಹಿಸಿದ ಉದಾಹರಣೆಗಳಿವೆ. ಇದರಿಂದ, ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಹೀಗಾಗಿ, ಈ ವ್ಯವಸ್ಥೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.