ಮನೆ ರಾಜ್ಯ ಮುರುಘಾ ಶ್ರೀಗಳ ಪ್ರಕರಣ: ಮಠದಲ್ಲಿದ್ದವರೇ ತೊಂದರೆ ಮಾಡಿದಂತಿದೆ- ಅರಗ ಜ್ಞಾನೇಂದ್ರ

ಮುರುಘಾ ಶ್ರೀಗಳ ಪ್ರಕರಣ: ಮಠದಲ್ಲಿದ್ದವರೇ ತೊಂದರೆ ಮಾಡಿದಂತಿದೆ- ಅರಗ ಜ್ಞಾನೇಂದ್ರ

0

ಶಿವಮೊಗ್ಗ(Shivamogga): ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಮಠದದಲ್ಲಿದ್ದವರೇ ಎನೋ ತೊಂದರೆ ಮಾಡಿದಂತೆ ಕಾಣುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಅವರು,  ಚಿತ್ರದುರ್ಗದ ಮಠದಲ್ಲಿ ಇದ್ದವರೇ ತೊಂದರೆ ಮಾಡಿದಂಗೆ ಕಾಣುತ್ತೆ. ಮುರುಘಾಮಠದಲ್ಲಿನ ಒಬ್ಬ ಉದ್ಯೋಗಿ ಸರಿಯಿರಲಿಲ್ಲ. ಅವರೇ ಏನೋ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನಸಹೋದರನ ಅಂತ್ಯಕ್ರಿಯೆ ವೇಳೆ ಭಾವುಕರಾದ ಸಿದ್ದರಾಮಯ್ಯ
ಮುಂದಿನ ಲೇಖನದೇಗುಲಗಳು ಶಾಂತಿಧಾಮಗಳು; ದುರದೃಷ್ಟವಶಾತ್ ಅವು ಹಲವು ಬಾರಿ ಕಾನೂನು ಸುವ್ಯವಸ್ಥೆಗೆ ಭಂಗ ತರುತ್ತವೆ- ಮದ್ರಾಸ್ ಹೈಕೋರ್ಟ್