ಅರಂತೋಡು: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅರಂತೋಡು ಗ್ರಾಮದ ಭಾಜಿನಡ್ಕದಲ್ಲಿ ಸಂಭವಿಸಿದೆ.
ಬಾಜಿನಡ್ಕದ ಚನಿಯ ಎಂಬವರು ಹೊಳೆಗೆ ಬಿದ್ದು ಮೃತಪಟ್ಟವರು. ಬೆಳಿಗ್ಗೆ 7 ಗಂಟೆಯ ವೇಳೆಗೆ ತನ್ನ ಮನೆ ಸಮೀಪದ ಹೊಳೆಗೆ ಹೋದಾಗ ಕಾಲುಜಾರಿ ಹೊಳೆಗೆ ಬಿದಿದ್ದಾರೆ.
ಚನಿಯ ಅವರು ಹೊಳೆಗೆ ಬೀಳುವುದನ್ನು ಕಂಡ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು ಓಡಿ ಬಂದು ನೀರಿಗಿಳಿದು ಚನಿಯರವರನ್ನು ನೀರಿನಿಂದ ಮೇಲೆತ್ತಿದರು. ಆದರೆ ಅವರು ಆಗಲೇ ಮೃತಪಟ್ಟಿದ್ದರೆಂದು ತಿಳಿದು ಬಂದಿದೆ.
ಬಳಿಕ ಅರಂತೋಡು ಸಹಕಾರಿ ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ. ಚನಿಯರಿಗೆ 50 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
SSLC- PUC ಪಾಸಾದವರಿಗೆ ಉದ್ಯೋಗವಕಾಶ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
ಕುಸಿದ ಬಾವಿ.. ಭಯಾನಕ ದೃಶ್ಯ..!
SSC CGL ನೇಮಕಾತಿ ಅಧಿಸೂಚನೆ
ನಾಡಪ್ರಭು ಕೆಂಪೇಗೌಡ ಜಯಂತಿ, ಪ್ರಯುಕ್ತ 2000 ಹೋಳಿಗೆ ಹಂಚಿಕೆ !
FCI ಹುದ್ದೆಗೆ ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.