ಬೆಂಗಳೂರು: ಅಪ್ರಾಪ್ತ ಬಾಲಕನನ್ನು ಹೆದರಿಸಿ ಚಿನ್ನ ವಸೂಲಿ ಮಾಡಿದ್ದ ನಾಲ್ವರು ಆರೋಪಿಗಳನ್ನು ಆರ್ ಆರ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 302 ಗ್ರಾಂ ಚಿನ್ನದ ಗಟ್ಟಿಗಳು, 23.50 ಲಕ್ಷ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ.
ಅಪ್ರಾಪ್ತ ಬಾಲಕ ಡ್ರೀಮ್ 11 ಆಡುತ್ತಿದ್ದನು. ಈ ವಿಚಾರವನ್ನು ನಿನ್ನ ಪೋಷಕರಿಗೆ ಹೇಳುತ್ತೇವೆ ಅಂತ ಆತನ ಸ್ನೇಹಿತರು, ಬಾಲಕನಿಗೆ ಹೆದರಿಸಿದ್ದಾರೆ. ಹೇಳಬಾರದೆಂದರೇ ಹಣಕ್ಕೆ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಆಗ ಬಾಲಕ ಹೆದರಿ ಮನೆಯಲ್ಲಿಟ್ಟಿದ್ದ 600-700 ಗ್ರಾಂ ಚಿನ್ನದ ಆಭರಣ ತಂದು ಸ್ನೇಹಿತರಿಗೆ ಕೊಟ್ಟಿದ್ದಾನೆ.
ಮನೆಯಲ್ಲಿ ಈ ವಿಚಾರ ಗೊತ್ತಾಗಿ ಬಾಲಕನ ಪೋಷಕರು ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆಯಲ್ಲಿ ಇಬ್ಬರು ಬಾಲಕರು ತಮಗೆ ಪರಿಚಯ ಇರುವ ನಾಲ್ಕು ಜನರಿಗೆ ಚಿನ್ನ ಕೊಟ್ಟಿರುವುದಾಗಿ ಹೇಳಿದ್ದಾರೆ.
ಪೊಲೀಸರು ಈ ಸದ್ಯ ನಾಲ್ಕು ಜನರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಬಾಲಕರ ಮೇಲೂ ಕಾನೂನು ರೀತಿ ಕ್ರಮ ಕೈಗೊಂಡು, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.