ನವದೆಹಲಿ: ದೆಹಲಿಯ ಬಜೆಟ್ ಅನ್ನು ನಿಲ್ಲಿಸಬೇಡಿ ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮಂಗಳವಾರ ನಿಗದಿಯಾಗಿದ್ದ ದೆಹಲಿ ಸರ್ಕಾರದ 2023-24ನೇ ಸಾಲಿನ ಬಜೆಟ್ನ ಮಂಡನೆಯನ್ನು ಕೇಂದ್ರ ಸರ್ಕಾರವು ವಿವಿಧ ಕಾರಣಗಳನ್ನು ನೀಡಿ ತಡೆ ಹಿಡಿದಿದೆ.
ಕಳೆದ 75 ವರ್ಷಗಳಲ್ಲಿ ರಾಜ್ಯವೊಂದರ ಬಜೆಟ್ ಸ್ಥಗಿತಗೊಂಡಿರುವುದು ಇದೇ ಮೊದಲು. ದಯವಿಟ್ಟು ದೆಹಲಿಯ ಬಜೆಟ್ ಅನ್ನು ಸ್ಥಗಿತಗೊಳಿಸಬೇಡಿ. ದೆಹಲಿಗರ ಮೇಲೆ ಯಾಕೆ ಕೋಪ? ದೆಹಲಿಯ ಜನತೆ ಬಜೆಟ್ ಮಂಡನೆಗೆ ಮನವಿ ಮಾಡುತ್ತಿದೆ ಎಂದು ಪತ್ರದಲ್ಲಿ ಕೇಜ್ರಿವಾಲ್ ತಿಳಿಸಿದ್ದಾರೆ.
ದೆಹಲಿಯಲ್ಲಿ ತಲಾ ಆದಾಯ ಹೆಚ್ಚಾಗಿದೆ. ಪ್ರತಿನಿತ್ಯದ ಎಲ್ಲ ಅಡೆತಡೆಗಳನ್ನು ಮೀರಿ ದೆಹಲಿಯ ಆಡಳಿತ ಉತ್ತಮವಾಗಿದೆ. ಯಾವುದೇ ಅಡತಡೆಗಳಿಲ್ಲದೆ ಎಲ್ಲ ಸರ್ಕಾರಗಳು (ಕೇಂದ್ರ ಮತ್ತು ರಾಜ್ಯ ಸರ್ಕಾರ) ಒಟ್ಟಾಗಿ ಕೆಲಸ ಮಾಡಿದ್ದರೆ ದೆಹಲಿಯ ಅಭಿವೃದ್ಧಿಯನ್ನು ಊಹಿಸಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಗೃಹ ಸಚಿವಾಲಯ ಬಜೆಟ್ ಅನ್ನು ನಿಲ್ಲಿಸಿದೆ ಮತ್ತು ಮಂಗಳವಾರ ದೆಹಲಿ ವಿಧಾನಸಭೆಯಲ್ಲಿ ಅದನ್ನು ಮಂಡಿಸಲಾಗುವುದಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.