ಮನೆ ರಾಜ್ಯ ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ ಐ ಸ್ಕೂಟಿಗೆ ಬೆಂಕಿ

ಬುದ್ಧಿವಾದ ಹೇಳಿದ್ದಕ್ಕೆ ಎಎಸ್​ ಐ ಸ್ಕೂಟಿಗೆ ಬೆಂಕಿ

0
ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಎಎಸ್​ ಐ ಸ್ಕೂಟಿಗೆ ಬೆಂಕಿ ಇಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಗುಡಿಬಂಡೆ ಪಟ್ಟಣದ ವಿವೇಕಾನಂದ ನಗರದಲ್ಲಿ ನಡೆದಿದೆ.

Join Our Whatsapp Group

ಗುಡಿಬಂಡೆ ಪೊಲೀಸ್ ಠಾಣೆಯ ಎಎಸ್ ​ಐ ನಂಜುಂಡ ಶರ್ಮ ಅವರಿಗೆ ಸೇರಿದ ಸ್ಕೂಟಿಗೆ ಸಲೀಂ ಎನ್ನುವಾತ ಬೆಂಕಿ ಹಚ್ಚಿದ್ದಾನೆ. ಅಣ್ಣ ತಮ್ಮಂದಿರ ಗಲಾಟೆ ಮಾಡಿಕೊಂಡು ಆಸ್ಪತ್ರೆ ಸೇರಿದ್ದರು.

ಈ ಸಂಬಂಧ ಎಎಸ್​ಐ ನಂಜುಂಡ ಶರ್ಮ ಅವರು ಆಸ್ಪತ್ರೆಗೆ ಹೋಗಿ ಬುದ್ದಿವಾದ ಹೇಳಿದ್ದರು. ಇದರಿಂದ ಕುಪಿತಗೊಂಡ ಸಲೀಂ ಎನ್ನುವಾತ ನಂಜುಂಡ ಶರ್ಮ ಅವರ ನಿವಾಸದ ಬಳಿ ಹೋಗಿ ಸ್ಕೂಟಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಹಿಂದಿನ ಲೇಖನಮರ ಬಿದ್ದು ಮೂರು ಆಟೋಗಳು ಜಖಂ: ಅಪಾಯದಿಂದ ಚಾಲಕರು ಪಾರು
ಮುಂದಿನ ಲೇಖನಕರ್ನಾಟಕ ಬಂದ್: KSRTC, BMTC ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ