ಹುಣಸೂರು(Hunsuru): ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ಗೆ ಬೆದರಿಕೆ ಮತ್ತು ಹಲ್ಲೆ ಆರೋಪದಡಿ ಹುಣಸೂರು ನಗರಸಭೆ ಸದಸ್ಯನ ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು ನಗರಸಭೆ ಮೈದಾನದಲ್ಲಿ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ವೇಳೆ ಆಯೋಜಕರ ಮನವಿಯಂತೆ ಸಾರ್ವಜನಿಕರನ್ನು ಅಂಕಣದಿಂದ ಹೊರಗೆ ಹೋಗಲು ಹೆಡ್ ಕಾನ್ಸಟೇಬಲ್ ಮಹೇಶ್ ಹೇಳಿದ್ದರು.
ಈ ಸಂದರ್ಭದಲ್ಲಿ ಹೆಡ್ ಕಾನ್ಸ್ ಟೇಬಲ್ ಮಹೇಶ್ ಅವರು ಹುಣಸೂರು ನಗರಸಭೆಯ 17 ನೇ ವಾಡ್ ೯ ಸದಸ್ಯ ಮನುವನ್ನು ಕ್ರೀಡಾಂಗಣದಿಂದ ಹೊರ ಹೋಗಲು ಸೂಚಿಸಿದ್ದರು. ಈ ವೇಳೆ ಮನು ಏಕವಚನದಲ್ಲಿ ಕೂಗಾಡಿದ್ದ ನಂತರ ಮಹೇಶ್ರನ್ನು ಎಳೆದಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದೀಗ ನಗರಸಭೆ ಸದಸ್ಯ ಮನು ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.