ಬೆಂಗಳೂರು: ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಪಾಲಿಸದ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.
ತಪ್ಪೆಸಗಿದ ಅಧಿಕಾರಿಗಳಿಂದ ದಂಡ ವಸೂಲಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಸರ್ಕಾರಿ ಗ್ರಂಥಪಾಲಕರ ವೇತನಕ್ಕಿಂತ ಕಡಿಮೆ ಪಾವತಿ ಮಾಡಿರುವ ಹಿನ್ನೆಲೆಯಲ್ಲಿ ತಾರತಮ್ಯ ಸರಿಪಡಿಸಲು ಹೈಕೋರ್ಟ್ ಆದೇಶಿಸಿದ್ದರೂ ಪಾಲಿಸಿರಲಿಲ್ಲ. ಈ ಸಂಬಂಧ ವಿ.ಎ.ನಾಗಮಣಿ ಎಂಬುವರು ನ್ಯಾಯಾಂಗ ನಿಂದನೆ ದಾಖಲಿಸಿದ್ದರು. ಇದೀಗ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.
ಕೋರ್ಟ್ ನೀಡುವ ಆದೇಶಗಳನ್ನು ಪಾಲಿಸದೇ ತಮಾಷೆ ನೋಡುತ್ತಿದ್ದೀರಾ? ಕೋರ್ಟ್ಗೆ ಬರುವುದು ಜನರಿಗೆ ಸಂತಸದ ವಿಚಾರವಲ್ಲ. ಪಾರ್ಕ್ಗಳಿಗೆ ಹೋಗಿ ಜನರನ್ನು ಕೇಳಿನೋಡಿ ಕೋರ್ಟ್ ಹಾಗೂ ಸರ್ಕಾರದ ಬಗ್ಗೆ ಜನರು ಏನು ಹೇಳುತ್ತಾರೆ ಕೇಳಿ. ವಿಳಂಬ ವ್ಯವಸ್ಥೆಯ ಬಗ್ಗೆ ಜನರಿಗೆ ಅಸಮಾಧಾನವಿದೆ ಎಂದು ಸರ್ಕಾರದ ನಡೆಗೆ ಹೈಕೋರ್ಟ್ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಕೃಷ್ ದೀಕ್ಷಿತ್ ರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ 3 ವಾರಗಳಲ್ಲಿ ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ತಾಕೀತು ಮಾಡಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.