ಮನೆ ದೇಶ ಯುಪಿಎಸ್‌ಸಿ ಫಲಿತಾಂಶ: ದಾವಣಗೆರೆಯ ಅವಿನಾಶ್ ದೇಶಕ್ಕೆ 31ನೇ ರ್ಯಾಂಕ್

ಯುಪಿಎಸ್‌ಸಿ ಫಲಿತಾಂಶ: ದಾವಣಗೆರೆಯ ಅವಿನಾಶ್ ದೇಶಕ್ಕೆ 31ನೇ ರ್ಯಾಂಕ್

0

ಬೆಂಗಳೂರು(Bengaluru): ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಫಲಿತಾಂಶ ಸೋಮವಾರ ಪ್ರಕಟವಾಗಿದೆ. ದಾವಣಗೆರೆಯ ವಿ. ಅವಿನಾಶ್ 31ನೇ ರ್ಯಾಂಕ್ ಹಾಗೂ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ಯುಪಿಎಸ್‌ಸಿ ನಾಗರಿಕ ಸೇವೆಗಳ 2021ನೇ ಸಾಲಿನ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಶೃತಿ ಶರ್ಮಾ ದೇಶಕ್ಕೆ ಮೊದಲ ರ್ಯಾಂಕ್ ಗಳಿಸಿದ್ದಾರೆ. ಮೊದಲ ಮೂರು ರ್ಯಾಂಕ್‌ಗಳನ್ನು ಮಹಿಳೆಯರೇ ಪಡೆದಿದ್ದಾರೆ. ಅಭ್ಯರ್ಥಿಗಳು ವೆಬ್‌ಸೈಟ್: upsc.gov.in ನಲ್ಲಿ ವೀಕ್ಷಿಸಬಹುದು.

ದಾವಣಗೆರೆ ಮೂಲದ ಅವಿನಾಶ್ 31ನೇ ರ್‍ಯಾಂಕ್ ಪಡೆದಿದ್ದಾರೆ. ಬೆಂಗಳೂರಿನ ಎನ್‌ಸೈಟ್ ಅಕಾಡೆಮಿಯಲ್ಲಿ ತರಬೇತಿ ಪಡೆದ್ದಾರೆ. ಒಟ್ಟಾರೆ ಕರ್ನಾಟಕದ 24 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ಹಿಂದಿನ ಲೇಖನಯುಪಿಎಸ್ ಸಿ ಫಲಿತಾಂಶ ಪ್ರಕಟ: ಶ್ರುತಿ ಶರ್ಮಾ ಟಾಪರ್‌
ಮುಂದಿನ ಲೇಖನರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ನ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್