ಬೆಂಗಳೂರು: ಬಾಬು ಜಗಜೀವನ್ ರಾಮ್ ಅವರು, ದಕ್ಷ ಆಡಳಿತಗಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಸಿರು ಕ್ರಾಂತಿಯ ಹರಿಹಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 37 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರ ಬಳಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಸ್ವಾತಂತ್ರ್ಯ ಭಾರತದಲ್ಲಿ ನೆಹರು ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ, ದೇಶದ ಮೊದಲ ಉಪ ಪ್ರಧಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರ ಸಮಾಜಮುಖಿ ಕೆಲಸಗಳು ಚಿರಸ್ಥಾಯಿಯಾಗಿವೆ. ಅವರು ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಆಹಾರ ಸ್ವಾಲಂಬಲನೆಯಾಗಲು ಕಾರಣಕರ್ತರು ಎಂದರು.
ಯಾವುದೇ ಇಲಾಖೆಯಲ್ಲಿದ್ದರೂ ತಳಸಮುದಾಯದ ಜನರಿಗೆ ಸಂವಿಧಾನಬದ್ಧ ನ್ಯಾಯ ದೊರಕಿಸಲು ಹೋರಾಡಿದರು. ಅವರ ಬದುಕು ನಮಗೆ ಪ್ರೇರಣೆಯಾಗಬೇಕು ಎಂದರು.
ಅಂಥ ಮಹಾನುಭಾವರ ಪುಣ್ಯಸ್ಮರಣೆ ಮಾಡಿದ್ದು, ಅವರು ನಮಗೆಲ್ಲರಿಗೂ ಮಾರ್ಗದರ್ಶಕರು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.