ಮನೆ ಅಪರಾಧ ಬೆಂಗಳೂರು: ಪತ್ನಿಯನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

ಬೆಂಗಳೂರು: ಪತ್ನಿಯನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

0

ಬೆಂಗಳೂರು: ಮಚ್ಚಿನಿಂದ ಪತ್ನಿಯನ್ನು ಭೀಕರವಾಗಿ ಹತ್ಯೆಗೈದು ಬಳಿಕ ಪತಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಬಿಕ್ಕನಹಳ್ಳಿ ಜನತಾ ಕಾಲೋನಿಯಲ್ಲಿ ನಡೆದಿದೆ.

Join Our Whatsapp Group

ಲಕ್ಷ್ಮಣಮ್ಮ(47) ಪತಿ ವೆಂಕಟಸ್ವಾಮಿ(52)ಯಿಂದಲೇ ಹತ್ಯೆಯಾದವರು.

ಇಬ್ಬರ ನಡುವೆ ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ನಂತರ ಪತಿ ವೆಂಕಟಸ್ವಾಮಿ ಪತ್ನಿ ಲಕ್ಷ್ಮಮ್ಮ ಮೇಲೆ ಮಚ್ಚಿನಿಂದ ಹಲ್ಲೆಗೈದು ಕೊಲೆ ಮಾಡಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳಕ್ಕೆ ಸರ್ಜಾಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಗಾಂಜಾ ಮಿಶ್ರಿತ ಚಾಕೋಲೆಟ್ ಮಾರಾಟ ದಂಧೆ: ಇಬ್ಬರ ಬಂಧನ
ಮುಂದಿನ ಲೇಖನಬೆಂಗಳೂರಿಗೆ ತೆರಳಲು ಬಸ್ ಇಲ್ಲದೆ ಪ್ರಯಾಣಿಕರ ಪರದಾಟ: ಬಸ್ ತಡೆದು ಪ್ರತಿಭಟನೆ