ಬೆಂಗಳೂರು: ಮಚ್ಚಿನಿಂದ ಪತ್ನಿಯನ್ನು ಭೀಕರವಾಗಿ ಹತ್ಯೆಗೈದು ಬಳಿಕ ಪತಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಬಿಕ್ಕನಹಳ್ಳಿ ಜನತಾ ಕಾಲೋನಿಯಲ್ಲಿ ನಡೆದಿದೆ.
ಲಕ್ಷ್ಮಣಮ್ಮ(47) ಪತಿ ವೆಂಕಟಸ್ವಾಮಿ(52)ಯಿಂದಲೇ ಹತ್ಯೆಯಾದವರು.
ಇಬ್ಬರ ನಡುವೆ ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ನಂತರ ಪತಿ ವೆಂಕಟಸ್ವಾಮಿ ಪತ್ನಿ ಲಕ್ಷ್ಮಮ್ಮ ಮೇಲೆ ಮಚ್ಚಿನಿಂದ ಹಲ್ಲೆಗೈದು ಕೊಲೆ ಮಾಡಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳಕ್ಕೆ ಸರ್ಜಾಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
ರಾಜ್ಯದ ಜನರಿಗೆ ಗುಡ್ ನ್ಯೂಸ್
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹುಂಡಿ ಎಣಿಕೆ ಕಾರ್ಯ
ನರೇಂದ್ರ ಮೋದಿ ಅವರ ಆಸ್ತಿ ಎಷ್ಟಿದೆ ಗೊತ್ತಾ ?
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್..
ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ…
ಹಿಮಾಚಲ್ ಪ್ರದೇಶ್, ಮಂಡಿಯಲ್ಲಿ ನಾಮಪತ್ರ ಸಲ್ಲಿಸಿದ ಕಂಗನಾ ರಣಾವತ್..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.