ಮನೆ ಶಿಕ್ಷಣ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಬರಗೂರು ರಾಮಚಂದ್ರಪ್ಪ

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಬರಗೂರು ರಾಮಚಂದ್ರಪ್ಪ

0

ಬೆಂಗಳೂರು:  ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲಾಗಿದೆ. ಆದರೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿದಿದ್ದಾರೆ.

Join Our Whatsapp Group

ಶಾಲಾ ಪಠ್ಯ ಪರಿಷ್ಕರಣೆ ಗೊಂದಲ ನಿವಾರಣೆಗೆ ಸಮಿತಿ ರಚನೆ ಮಾಡುವಂತೆ   ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. 

ಈ ಬಗ್ಗೆ ಮಾತನಾಡಿದ ಅವರು,  ನಾನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷನಾಗಿಲ್ಲ. ಪಠ್ಯ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ. ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷನಾಗಲು ನಾನು ಒಪ್ಪಿಲ್ಲ ಎಂದು ಹೇಳಿದ್ದಾರೆ.

ಹಿಂದಿನ ಲೇಖನಮಾಸ್ತಿ ಕನ್ನಡಿಗರಿಗೆ ಸದಾ ಆದರ್ಶ : ಮಡಿಕೇರಿ ಗೋಪಾಲ್
ಮುಂದಿನ ಲೇಖನವಂಶಪಾರಂಪರ್ಯವಾಗಿ ಅರ್ಚಕರಾಗಲು ಉತ್ತರಾದಾಯಿತ್ವವು ತಂದೆಯ ಕಡೆಯಿಂದ ಇರಬೇಕೆ ವಿನಾ ತಾಯಿ ಕಡೆಯಿಂದಲ್ಲ: ಹೈಕೋರ್ಟ್