ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಇಂದು ಬೆಳ್ಳಂಬೆಳಿಗ್ಗೆ ನಗರದ ಕುಖ್ಯಾತ ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, 25 ಮಂದಿ ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ.
ಅಪರಾಧ ಚಟುವಟಿಕೆ ನಡೆಸುತ್ತಿದ್ದ ಗಂಭೀರ ಆರೋಪದಡಿ ಐವರು ಎಸಿಪಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದು, 86 ಕ್ಕೂ ಹೆಚ್ಚು ಮನೆಗಳನ್ನು ಶೋಧಿಸಿದ್ದಾರೆ.
ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ್, ಬೇಕರಿ ರಘು ಹಾಗು ಒಂಟೆ ರೋಹಿತ್ ಎಂಬಾತ ಸೇರಿದಂತೆ ಹಲವು ರೌಡಿಗಳ ಮನೆಗಳ ಮೇಲೆ ದಾಳಿ ನಡೆದಿದೆ. ಕೆಲ ರೌಡಿಗಳು ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ.
ಕೋತಿರಾಮ, ಟಾಮಿ, ವಿಜಯನಗರದ ರೌಡಿಶೀಟರ್ ರಾಘವೇಂದ್ರ ಪ್ರಸಾದ್ ಸೇರಿ ಹಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ರಾಘವೇಂದ್ರ ಎಂಬಾತನ ಮನೆಯಲ್ಲಿ ಎರಡು ಲಾಂಗ್ ಪತ್ತೆಯಾಗಿದ್ದು, ಜಪ್ತಿ ಮಾಡಲಾಗಿದೆ.