ಮನೆ ರಾಜ್ಯ ಮೈಸೂರು ಜಿಲ್ಲೆಗೆ ಪ್ರವೇಶಿಸಲಿರುವ ಭಾರತ್ ಜೋಡೋ ಪಾದಯಾತ್ರೆ

ಮೈಸೂರು ಜಿಲ್ಲೆಗೆ ಪ್ರವೇಶಿಸಲಿರುವ ಭಾರತ್ ಜೋಡೋ ಪಾದಯಾತ್ರೆ

0

ಮೈಸೂರು(Mysuru):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಪಾದಯಾತ್ರೆಯು ಶನಿವಾರ ಮೈಸೂರು ‌ಜಿಲ್ಲೆಗೆ ಪ್ರವೇಶಿಸಲಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ ಗ್ರಾಮದಿಂದ ರಾಹುಲ್ ಗಾಂಧಿ ಜೊತೆ‌ ವಿಧಾನಸಭೆಯ‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮುಖಂಡರು ಜೊತೆಯಾಗಿದ್ದಾರೆ.

ಪಾದಯಾತ್ರೆಯು ಮೈಸೂರು ಜಿಲ್ಲೆಯ ಗಡಿ ಪ್ರವೇಶಿಸುತ್ತಿದ್ದಂತೆ ನೆರೆದಿದ್ದ ಸಹಸ್ರಾರು ಮಂದಿ ಅದ್ದೂರಿ ಸ್ವಾಗತ ಕೋರಿದರು. ವಿವಿಧ ಕಲಾ ತಂಡಗಳು ಪಾದಯಾತ್ರೆಯ ಮೆರುಗು ಹೆಚ್ಚಿಸಿದವು.

ಹಿಂದಿನ ಲೇಖನಆಯುಧ ಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧ
ಮುಂದಿನ ಲೇಖನ5ಜಿ ದೂರ ಸಂಪರ್ಕ ಸೇವೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ