ಬೆಂಗಳೂರು:ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಹೈಕೋರ್ಟ್ ಸೋಮವಾರ ರಿಲೀಫ್ ನೀಡಿದ್ದು, ವಿವಾದಕ್ಕೆ ಗುರಿಯಾಗಿದ್ದ ಹೇಳಿಕೆ ಕುರಿತು ದಾಖಲಾಗಿದ್ದ ಎಫ್ ಐಆರ್ ಗೆ ತಡೆ ನೀಡಿದೆ.
‘ಗಾದೆ ಮಾತು ಉಲ್ಲೇಖಿಸಿ ಹೇಳಿಕೆ ನೀಡಿದ್ದು ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯಿದೆ ಇದಕ್ಕೆ ಅನ್ವಯವಾಗುವುದಿಲ್ಲ.ಆ ಒಂದೇ ಮಾತಿಗೆ ಇಷ್ಟೊಂದು ಎಫ್ ಐಆರ್ ಯಾಕೆ ‘ ಎಂದು ನ್ಯಾಯಮೂರ್ತಿ ಹೇಮಂತ್ ಚಂದನ್ ಎಫ್ ಐಆರ್ ಗೆ ತಡೆ ನೀಡಿದ್ದಾರೆ. ಉಪೇಂದ್ರ ಪರ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದ್ದರು.
ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವ ವೇಳೆ ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಪದ ಬಳಕೆ ಮಾಡಿದ ಆರೋಪದಡಿ ನಟ, ನಿರ್ದೇಶಕ ಉಪೇಂದ್ರ ವಿರುದ್ಧ “ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ’ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷ ಬೈರಪ್ಪ ಹರೀಶ್ ಕುಮಾರ್ ನೀಡಿದ ದೂರಿನ ಅನ್ವಯ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲೂ ಎಫ್ ಐಆರ್ ದಾಖಲಿಸಲಾಗಿತ್ತು.
ಆಕ್ಷೇಪಾರ್ಹ ಪದ ಬಳಕೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ನಟ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಕೋರಿದ್ದರು.
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ದೇವೇಗೌಡರು ಜೆಡಿಎಸ್ ಶಾಸಕ ಎ.ಮಂಜು ಹೇಳಿಕೆ.
HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ ? ಹಾಗಿದ್ರೆ ದಂಡ ಬೀಳೋದು ಖಚಿತ…!
ಹ್ಯಾಪಿ ಮದರ್ಸ್ ಡೇ…….
ಹ್ಯಾಪಿ ಮದರ್ಸ್ ಡೇ…..
ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ಮಾರಾಟದಲ್ಲಿ ಹೊಸ ದಾಖಲೆ..!
ಹೆಚ್ಚು ಹೊತ್ತು ಮೆಟ್ರೋದಲ್ಲಿ ಇದ್ದ ಕಾರಣ ದಂಡ ವಿಧಿಸಲಾಗಿದೆ…
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.