ಮನೆ ರಾಜ್ಯ ಕಾಂಗ್ರೆಸ್ ಕಾರ್ಯಕ್ರಮಗಳನ್ನು ಬಿಜೆಪಿಯವರೇ ಜನರಿಗೆ ತಲುಪಿಸುತ್ತಿದ್ದಾರೆ: ಡಿ.ಕೆ ಶಿವಕುಮಾರ್

ಕಾಂಗ್ರೆಸ್ ಕಾರ್ಯಕ್ರಮಗಳನ್ನು ಬಿಜೆಪಿಯವರೇ ಜನರಿಗೆ ತಲುಪಿಸುತ್ತಿದ್ದಾರೆ: ಡಿ.ಕೆ ಶಿವಕುಮಾರ್

0

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವಂತೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

Join Our Whatsapp Group

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಪ್ರತಿಭಟನೆ ನಡೆಸುತ್ತಿರುವ  ಮಾಜಿ ಸಿಎಂ ಬಿಎಸ್’ವೈಗೆ ಒಳ್ಳೆಯದಾಗಲಿ. ಕಾಂಗ್ರೆಸ್ ಕಾರ್ಯಕ್ರಮಗಳನ್ನು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಕಾರ್ಯಕ್ರಮಗಳನ್ನು ಬಿಜೆಪಿಯವರು ಜನರಿಗೆ ತಲುಪಿಸುತ್ತಿದ್ದಾರೆ ಬಿಜೆಪಿಯವರು ಒಳಗೆ ಹೊರಗೆ ಪ್ರತಿಭಟನೆ ಮಾಡಲಿ ಎರಡೂ ಕಡೆ ಪ್ರತಿಭಟನೆ ಮಾಡಿದರೇ ಒಳ್ಳೆಯದು ಎಂದು ಲೇವಡಿ ಮಾಡಿದರು.

ಬಿಜೆಪಿ ನಾಯಕರು ಗಾಬರಿಯಾಗುತ್ತಿರುವುದೇಕೆ.. ಬಿಜೆಪಿಗೆ ಜನ ರೆಸ್ಟ್ ಕೊಟ್ಟಿದ್ದಾರೆ ರೆಸ್ಟ್ ತೆಗೆದುಕೊಳ್ಳಲಿ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಹಿಂದಿನ ಲೇಖನಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: 10 ಮಂದಿ ಸಾವು, 16 ಮಂದಿಗೆ ಗಾಯ
ಮುಂದಿನ ಲೇಖನಪಬ್ ಜಿ ಲವ್ ಸ್ಟೋರಿ: ಪ್ರೇಮಿಯನ್ನು ಹುಡುಕಿಕೊಂಡು ಪಾಕಿಸ್ತಾನದಿಂದ ಭಾರತಕ್ಕೆ ಬಂದ ನಾಲ್ವರು ಮಕ್ಕಳ ತಾಯಿ