ಮನೆ ರಾಜ್ಯ ಶಿವಮೊಗ್ಗ ಗಲಭೆಗೆ ಬಿಜೆಪಿಯೇ ಪಿತಾಮಹ: ಕೃಷಿ ಸಚಿವ ಚಲುವರಾಯಸ್ವಾಮಿ

ಶಿವಮೊಗ್ಗ ಗಲಭೆಗೆ ಬಿಜೆಪಿಯೇ ಪಿತಾಮಹ: ಕೃಷಿ ಸಚಿವ ಚಲುವರಾಯಸ್ವಾಮಿ

0

ಮಂಡ್ಯ: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಬಿಜೆಪಿಯೇ ಪಿತಾಮಹ ಎಂದು ಕೃಷಿ ಚಲುವರಾಯಸ್ವಾಮಿ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ರಾಜ್ಯದಲ್ಲಿ ನಡೆಯುವ ಗಲಾಟೆಗಳಿಗೆ ಬಿಜೆಪಿಯೇ ಪಿತಾಮಹ. ಗಲಾಟೆ ಹಿಂದೆ  ಆರ್ ಎಸ್ ಎಸ್, ಬಜರಂಗದಳದ ಕೈವಾಡ ಇದೆ.  ಆರ್ ಎಸ್ ಎಸ್ ಮತ್ತು ಬಜರಂಗದಳದಲ್ಲಿ ಒಳ್ಳೆಯವರಿದ್ದಾರೆ. ಆದರೆ ಎರಡು ಸಂಘಟನೆಗಳನ್ನ ರಾಜಕಾರಣದ ಲಾಭಕ್ಕಾಗಿ ಬಿಜೆಪಿ ಬಳಸಿಕೊಳ್ಳುತ್ತಿದೆ. ಬಿಜೆಪಿ ತನಗೆ ಬೇಕಾದ ರೀತಿ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹಿಂದಿನ ಲೇಖನಬಸವರಾಜನ್‌ ದಂಪತಿ ವಿರುದ್ಧ ಪ್ರಕರಣ: ‘ಪೋಕ್ಸೊ ಪ್ರಕರಣದ ವಿಚಾರಣೆ ದಿಕ್ಕು ತಪ್ಪುವುದಿಲ್ಲವೇ?’ ಹೈಕೋರ್ಟ್‌ ಪ್ರಶ್ನೆ
ಮುಂದಿನ ಲೇಖನಕೇಂದ್ರ ಸರ್ಕಾರದಿಂದ ವಿರೋಧ ಪಕ್ಷದವರ ಮೇಲೆ  ಇಡಿ ದಾಳಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್