ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವುದು ಅಸಾಧ್ಯವಾದ ಮಾತು. ಸರ್ಕಾರ ಬೀಳಿಸಬೇಕಾದರೇ 60 ಶಾಸಕರು ಬೇಕು ಎಂದರು.
ರಾಜಕೀಯಕ್ಕಾಗಿ ಹೆಚ್. ಡಿ ಕುಮಾರಸ್ವಾಮಿ, ಬಿಜೆಪಿಯವರು ಹೇಳುತ್ತಾರೆ. ಜೆಡಿಎಸ್ ಪಕ್ಷದಲ್ಲಿರುವವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಕೆಲನಾಯಕರು ನಮ್ಮನ್ನ ಪಕ್ಷಕ್ಕೆ ಸೇರಿಸಿಕೊಳ್ಳಿ ಅಂತಿದ್ದಾರೆ ಎಂದು ಎಂ. ಬಿ ತಿಳಿಸಿದರು.
ಕಿಕ್ಕಿರಿದ ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.