ಬೀದರ್: ಬಿಜೆಪಿ ಎಂದಿಗೂ ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತದೆ. ಎಲ್ಲ ಸಮಾಜಗಳಿಗೆ ಯಾವಾಗ ಯಾವಾಗ ನಾಯಕತ್ವ ಕೊಟ್ಟಿದೆ ಎಂಬುದು ಸಮಾಜದ ಜನರಿಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾಲ್ಕಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಐವತ್ತು ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡದ ಮತ್ತು ಲಿಂಗಾಯತ ಸಮಾಜವನ್ನು ಒಡೆಯುವ ಕೆಲಸ ಮಾಡಿದ್ದ ಕಾಂಗ್ರೆಸ್ ಈಗ ಮೊಸಳೆ ಕಣ್ಣಿರು ಹಾಕುತ್ತಿದೆ. ಬಿಜೆಪಿ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಕಾಂಗ್ರೆಸ್ಸಿಗರಿಗೆ ಇಲ್ಲ ಎಂದು ಕಿಡಿ ಕಾರಿದರು.
ಬಿಜೆಪಿ ಲಿಂಗಾಯತರಿಗೆ ಅತಿ ಹೆಚ್ಚು ಸೀಟ್ ಗಳನ್ನು ನೀಡಿದೆ. ಕಾಂಗ್ರೆಸ್ ನಲ್ಲಿ ನಿಜಲಿಂಗಪ್ಪ ಅವರ ನಂತರ 50 ವರ್ಷದಿಂದ ಲಿಂಗಾಯತರು ಸಿಎಂ ಆಗಲಿಲ್ಲ. ವಿರೇಂದ್ರ ಪಾಟೀಲ ಅವರನ್ನು 9 ತಿಂಗಳಲ್ಲೇ ಹೀನಾಯವಾಗಿ ಅಧಿಕಾರದಿಂದ ಕೆಳಗಿಳಿಸಲಾಗಿದ್ದು, ಎಲ್ಲವೂ ಜನರ ಮನಸ್ಸಿನಲ್ಲಿದೆ ಎಂದರು.
ಲಿಂಗಾಯತ ಸಮುದಾಯ ಅಷ್ಟೇ ಅಲ್ಲ, ಎಲ್ಲ ಸಮಾಜಗಳನ್ನು ಒಡೆಯಲು ಕಾಂಗ್ರೆಸ್ ರಿಪೋರ್ಟ್ ತಯಾರಿಸಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲವೂ ನಿಲ್ಲಿಸಲಾಯಿತು ಎಂದು ಹೇಳಿದರು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.