ಮನೆ ಸುದ್ದಿ ಜಾಲ ಬಿಎಂಟಿಸಿ ಎಂಡಿ ಸತ್ಯವತಿ ವರ್ಗಾವಣೆ : ರಾಮಚಂದ್ರನ್ ಆರ್ ನೇಮಕ

ಬಿಎಂಟಿಸಿ ಎಂಡಿ ಸತ್ಯವತಿ ವರ್ಗಾವಣೆ : ರಾಮಚಂದ್ರನ್ ಆರ್ ನೇಮಕ

0

ಸರ್ಕಾರ ಬಿಎಂಟಿಸಿಯ ನೂತನ ಎಂಡಿಯಾಗಿ ರಾಮಚಂದ್ರನ್ ಆರ್ ಅವರು ನೇಮಕವಾಗಿದ್ದಾರೆ. ಈ ಹಿಂದೆ ಬಿಬಿಎಂಪಿ ಸ್ಪೆಷಲ್ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸತ್ಯವತಿ ಅವರ ವಿರುದ್ಧ ಸಾರಿಗೆ ಸಚಿವರಿಗೆ ಸಾಕಷ್ಟು ದೂರು ಬಂದಿತ್ತು. ಹೀಗಾಗಿ ಜಿ.ಸತ್ಯವತಿರನ್ನು ವರ್ಗಾವಣೆ ಮಾಡುವಂತೆ ಸಚಿವರಿಗೆ ಕೆಎಸ್‌ ಆರ್‌ಟಿಸಿ ಸ್ಟಾಪ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಮನವಿ ಮಾಡಿತ್ತು.

ಈ ಆಧಾರದ ಮೇಲೆ ರಾಜ್ಯ ಸರ್ಕಾರ ಸತ್ಯವತಿ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸರ್ಕಾರ ಬಿಎಂಟಿಸಿಯ ನೂತನ ಎಂಡಿಯಾಗಿ ರಾಮಚಂದ್ರನ್ ಆರ್ ಅವರು ನೇಮಕವಾಗಿದ್ದಾರೆ. ಈ ಹಿಂದೆ ಬಿಬಿಎಂಪಿ ಸ್ಪೆಷಲ್ ಕಮೀಷನರ್ (ಚುನಾವಣಾ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಹಿಂದಿನ ಲೇಖನಮಾಲ್ಡೀವ್ಸ್ ಅಧಿಕಾರಿಗಳಿಂದ ಭಾರತ ವಿರೋಧಿ ಹೇಳಿಕೆ: ಭಾರತದ ಕ್ರಿಕೆಟ್ ಹಾಗೂ ಬಾಲಿವುಡ್ ಸ್ಟಾರ್ ಗಳು ಕಿಡಿಕಾರಿದ್ದಾರೆ
ಮುಂದಿನ ಲೇಖನನಟ ಯಶ್ ಅಭಿಮಾನಿಗಳ ಸಾವು: ಸಿಎಂ ಸಿದ್ದರಾಮಯ್ಯ ಸಂತಾಪ: ಪರಿಹಾರಕ್ಕೆ ಸೂಚನೆ