ಮುಂಬೈ: ಖ್ಯಾತ ನಟಿ ವೈಭವಿ ಉಪಾಧ್ಯಾಯ ಹಾಗೂ ನಟ ನಟ ನಿತೇಶ್ ಪಾಂಡೆ ಇಹಲೋಕವನ್ನು ತ್ಯಜಿಸಿದ್ದು, ಅವರ ಅಗಲಿಕೆಗೆ ಬಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ.
ಬಾಲಿವುಡ್’ನ ಛಪಾಕ್ ಮತ್ತು ತಿಮಿ ಚಿತ್ರಗಳಲ್ಲಿ ನಟಿಸಿದ್ದ ವೈಭವಿ ಮೃತಪಟ್ಟಿರುವ ಶಾಕಿಂಗ್ ಸುದ್ದಿಯ ಬಗ್ಗೆ ನಿರ್ಮಾಪಕ ಜೆಡಿ ಮಜೇಥಿಯಾ ತಿಳಿಸಿದ್ದು, ಜೀವನವು ತುಂಬಾ ಅನಿರೀಕ್ಷಿತವಾಗಿದೆ. ಸಾರಾಭಾಯಿ Vs ಸಾರಾಭಾಯಿ ಚಿತ್ರದ ಮಲ್ಲಿಗೆ ಪಾತ್ರದ ಜನಪ್ರಿಯ ನಟಿ, ಆತ್ಮೀಯ ಸ್ನೇಹಿತೆ ವೈಭವಿ ಉಪಾಧ್ಯ ಉತ್ತರ ಭಾರತದಲ್ಲಿ ನಡೆದ ಅಪಘಾತವೊಂದರಲ್ಲಿ ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ನಟ ನಿತೇಶ್ ಪಾಂಡೆ 51ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿತೇಶ್ ಅವರ ಸೋದರ ಮಾವ, ನಿರ್ಮಾಪಕ ಸಿದ್ಧಾರ್ಥ್ ನಗರ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ನಟ ನಿತೇಶ್ ಪಾಂಡೆ, ಅನುಪಮಾ, ಪ್ಯಾರ್ ಕಾ ದರ್ದ್ ಹೈ, ಮೀಠಾ ಮೀಠಾ-ಪ್ಯಾರಾ ಪ್ಯಾರಾ ಧಾರಾವಾಹಿಯಲ್ಲಿ ನಟಿಸಿದ್ದರು.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.