ನವದೆಹಲಿ(Newdelhi): ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಹಿಮಾ ಕೊಹ್ಲಿ ಅವರಿರುವ ನ್ಯಾಯಪೀಠವು ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.
ಯಡಿಯೂರಪ್ಪ ಸೇರಿದಂತೆ ಒಂಬತ್ತು ಮಂದಿ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆಗೆ ಆದೇಶಿಸುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಕದ್ದ ಹಣವನ್ನು ಆಲದ ಮರದ ಕೆಳಗೆ ಬಚ್ಚಿಟ್ಟ ಬೂಪ
ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿರುವ ಮೀನುಗಾರಿಕಾ ಬೋಟ್..
EPF ವಿಚಾರದಲ್ಲಿ ಬದಲಾವಣೆ.
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ಗೆ ಪ್ರಶಸ್ತಿ ಸಿಕ್ಕಿದೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ…
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.