ಕಲಬುರಗಿ: ನಗರದ ಹೊರ ವಲಯ ಕೇಂದ್ರ ಕಾರಾಗೃಹ ಬಳಿ ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಡಿಕ್ಕಿ ಅಪಘಾತದಲ್ಲಿ ಆಟೋ ಡ್ರೈವರ್ ಸೇರಿ ಮೂವರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಚಂದ್ರಕಲಾ ಗಂಡ ತಿಪ್ಪಣ್ಣ ಇಜೇರಿ (30 ವ) ದೇವಕಿ ತಂದೆ ರಾಜೇದ್ರ ಇಜೇರಿ (20 ವ) ಹಾಗೂ ಚಾಲಕ ಪ್ರಲ್ಹಾದ ತಂದೆ ರಾಣಪ್ಪ ಕಟ್ಟಿಮನಿ (28 ವ) ಎನ್ನುವರೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಆಟೋ ನುಜ್ಜುಗುಜ್ಜಾಗಿದ್ದು, ಗುರುತು ಸಿಗದಂತಾಗಿದೆ. ಚಾಲಕ ಖಣದಾಳ ಗ್ರಾಮದವನಾಗಿದ್ದರೆ ಇಬ್ಬರು ಮಹಿಳೆಯರು ಇಟಗಾ ಗ್ರಾಮದವರಾಗಿದ್ದಾರೆ.
ಇದೇ ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ಮಹಾನಗರ ಸಂಚಾರಿ ಠಾಣಾ ಪೊಲೀಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.