ತಿರುವನಂತಪುರಂ: ಶಬರಿಮಲೆ ಯಾತ್ರಿಗಳು ತೆರಳುತ್ತಿದ್ದ ಬಸ್ ಪಲ್ಟಿಯಾಗಿ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್ ಬಳಿಯ ಎಲವುಂಕಲ್ ನಲ್ಲಿ ನಡೆದಿದೆ.
ಶಬರಿಮಲೆ ದರ್ಶನವನ್ನು ಮುಗಿಸಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಕಮರಿಗೆ ಉರುಳಿದೆ. ಪರಿಣಾಮ ತಮಿಳುನಾಡು ಮೂಲದ 9 ಮಕ್ಕಳು ಸೇರಿದಂತೆ ಒಟ್ಟು 64 ಪ್ರಯಾಣಿಕರಲ್ಲಿ 20 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ.
ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಪತ್ತನಂತಿಟ್ಟ ಜನರಲ್ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಲಾಗಿದೆ.
ಬಸ್ಸಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆದು ರಕ್ಷಿಸಿದ್ದಾರೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.