ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿಲ್ಲ , ಬದಲಾಗಿ ಎಲ್ಲಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರು ನಗರದಲ್ಲಿಂದು ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚರ್ಚಿಸುತ್ತಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಅನೇಕ ಊಹಾಪೋಹಗಳ ನಡೆಯುತ್ತಿದೆ. ಅಧಿಕೃತವಾಗಿ ಆಗುವವರೆಗೂ ಕಾಯಬೇಕು ಎಂದರು.
ಸಂಪುಟದಿಂದ ಹಿರಿಯರನ್ನು ಕೈ ಬಿಡುತ್ತಾರೆ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಬಗ್ಗೆ ನಾಯಕರು ಹೇಳಿಕೆ ಕೊಟ್ಟಿಲ್ಲ. ಹೊರಗಡೆ ಊಹಾಪೋಹಗಳು ನಡೆಯುತ್ತಿದೆ. ಮಾಧ್ಯಮಗಳಲ್ಲಿ ನೋಡಿದ್ದೇವೆ ಅಷ್ಟೆ. ಆದರೆ ಪಕ್ಷದಿಂದ ಈ ಬಗ್ಗೆ ನಮಗೆ ಮಾಹಿತಿ ತಿಳಿದುಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮನುಷ್ಯನಿಗೆ ಹಣ ಮುಖ್ಯನಾ?…. ಇಲ್ಲ ಗುಣ ಮುಖ್ಯಾನಾ?……
ನಾಡ ದೇವತೆ…. ಶ್ರೀ ಚಾಮುಂಡೇಶ್ವರಿ…🙏🏻
ನಮ್ಮ ರಾಜ್ಯದ ಭವಿಷ್ಯ ಚಿಂತಾ ಜನಕವಾಗಿದೆ ಪುಗಸಟ್ಟೆ ಕೊಡುವ ಅವಾಂತರ
ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಪ್ಪ ಬರಿಮಾತಲ್ಲ ಊಹೆಗೂ ನಿಲುಕದ ಆಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.