ಮನೆ ಅಪರಾಧ ಸ್ಕೂಟರ್ ಸವಾರನ ಮೇಲೆ ಹರಿದ ಕಾರು: ಯುವಕ ಮೃತ್ಯು

ಸ್ಕೂಟರ್ ಸವಾರನ ಮೇಲೆ ಹರಿದ ಕಾರು: ಯುವಕ ಮೃತ್ಯು

0

ಮಂಗಳೂರು: ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯಿಂದ ಹೊರಬರುತ್ತಿದ್ದ ದ್ವಿಚಕ್ರ ವಾಹನ‌ ಸವಾರನ ಮೇಲೆ ಕಾರು ಹರಿದು ಮೃತಪಟ್ಟ ಘಟನೆ ಆ.11ರ ಬುಧವಾರ ರಾತ್ರಿ ನಡೆದಿದೆ.

ಕಾವುರು ನಿವಾಸಿ ಕೌಶಿಕ್ (21) ಮೃತಪಟ್ಟವರು.

ಆಸ್ಪತ್ರೆ ಆವರಣದಿಂದ  ಹೊರ ಬರುತ್ತಿದ್ದಂತೆ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಆಟೋ ರಿಕ್ಷಾಕ್ಕೆ ತಗುಲಿದೆ. ಈ ವೇಳೆ‌ ನೆಲಕ್ಕೆ ಬಿದ್ದ ಅವರ ಮೇಲೆ  ಸ್ವಿಫ್ಟ್ ಕಾರು ಹರಿದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದಿನ ಲೇಖನಬೀಪ್ ಶಬ್ದದೊಂದಿಗೆ ಮೊಬೈಲ್ ಗೆ ಎಚ್ಚರಿಕೆಯ ಸಂದೇಶ: ಇದೊಂದು ಪರೀಕ್ಷಾರ್ಥ ಪ್ರಯೋಗ ಎಂದ ಸರ್ಕಾರ
ಮುಂದಿನ ಲೇಖನಬೆಳಗಾವಿಯ ಡಿಎಚ್‌ ಒ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ 7 ಮಂದಿ ಅಮಾನತು