ಮನೆ ದೇವಸ್ಥಾನ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ ತಾಯಿ

ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ ತಾಯಿ

0

ಕೊಡಗು(Kodagu): ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಾಗಿದ್ದು, ತೀರ್ಥರೂಪಿಣಿಯಾಗಿ ಕಾವೇರಿ ತಾಯಿ ದರ್ಶನ ನೀಡಿದ್ದಾಳೆ.

ಸಂಜೆ 7 ಗಂಟೆ 22 ನಿಮಿಷಕ್ಕೆ ಮೇಷ ಲಗ್ನದಲ್ಲಿ ತೀರ್ಥೋದ್ಭವ ಆಗಿದೆ.

ಈ ಮೂಲಕ ಕಾವೇರಿ ಮಾತೆಯು ಒಂದು ನಿಮಿಷ ತಡವಾಗಿ ಬ್ರಹ್ಮ ಕುಂಡಿಕೆಯಲ್ಲಿ ತೀರ್ಥ ರೂಪಿಣಿಯಾದ ಕಾವೇರಿ ಮಾತೆ ದರ್ಶನ ನೀಡಿದಳು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತವೃಂದವು ತೀರ್ಥ ರೂಪಿಣಿಯ ಕಣ್ತುಂಬಿಕೊಂಡರು. ತೀರ್ಥೋದ್ಭವ ಆಗುತ್ತಿದ್ದಂತೆ ಭಕ್ತರಿಗೆ ತೀರ್ಥ ಪ್ರೋಕ್ಷಣೆ ಮಾಡಲಾಯಿತು.

ತೀರ್ಥೋದ್ಭವ ಕಂಡು ಭಕ್ತಸಾಗರ ಪುಳಕಿತಗೊಂಡಿತು. ಪ್ರತಿ ವರ್ಷ ಕಾವೇರಿಯು ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ.

ಹಿಂದಿನ ಲೇಖನಜಲ ಸಂಪನ್ಮೂಲ ಇಲಾಖೆಯಲ್ಲಿ 169 ಜೆಇ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಉಗ್ರರ ಗ್ರೆನೇಡ್ ದಾಳಿಗೆ ಇಬ್ಬರು ಕಾರ್ಮಿಕರು ಬಲಿ