ಮಂಡ್ಯ: ಕೆಆರ್ ಎಸ್ ಡ್ಯಾಂ ನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ 100 ಅಡಿಗೆ ಕುಸಿದಿದೆ.
ಡ್ಯಾಂ ನ ನೀರಿನ ಮಟ್ಟ ಕುಸಿತದಿಂದಾಗಿ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಮಳೆಯ ಕೊರತೆಯ ನಡುವೆಯೂ 113 ಅಡಿಗಳಷ್ಟು ಕೆಆರ್ ಎಸ್ ಡ್ಯಾಂ ಭರ್ತಿಯಾಗಿತ್ತು. ಆದರೆ ತಮಿಳುನಾಡಿಗೆ ನೀರು ಬಿಟ್ಟಿದ್ದರಿಂದ 113 ಅಡಿಯಿಂದ 100 ಅಡಿಗೆ ಇಳಿಕೆಯಾಗಿದೆ.
ಪ್ರತಿ ನಿತ್ಯ 5 ಸಾವಿರ ಕ್ಯುಸೆಕ್ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ. ನೀರು 100 ಅಡಿಗೆ ಇಳಿಕೆಯಾದರೂ ಇನ್ನು ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದ್ದು, ಮುಂದಿನ ದಿನಗಳ ನೀರಿಗೆ ಹಾಹಾಕಾರ ಎದುರಾಗಲಿದೆ/
ಕುಡಿಯುವ ನೀರಿಗೆ ಕೆಆರ್ ಎಸ್ ನ್ನು ನಂಬಿರುವ ಸಿಲಿಕಾನ್ ಸಿಟಿ ಮಂದಿಗೆ ಜಲ ಕಂಟಕ ಎದುರಾಗುವ ಆತಂಕವಿದೆ.
KRS ಡ್ಯಾಂ ನ ಇಂದಿನ ನೀರಿನ ಮಟ್ಟ
ಕೆ.ಆರ್.ಸಾಗರ ಅಣೆಕಟ್ಟೆಯ
ಗರಿಷ್ಟ ಮಟ್ಟ:124.80 ಅಡಿ
ನೀರಿನ ಮಟ್ಟ: 100.34 ಅಡಿ
ಒಳಹರಿವು : 1635 ಕ್ಯೂಸೆಕ್
ಹೊರಹರಿವು : 7180 ಕ್ಯೂಸೆಕ್
ಸಂಗ್ರಹ. : 23.079 TMC
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.