ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಎಲ್ಲಾ ಹಾಸ್ಟೆಲ್ಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾ ಅಳವಡಿಸುವುದರೊಂದಿಗೆ ಗುಣಮಟ್ಟದ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೂತನ ಜಿಲ್ಲಾ ಅಧಿಕಾರಿ ರಾಘವೇಂದ್ರ ಕರೆ ನೀಡಿದರು.
ಕುವೆಂಪುನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ನಡೆದ ನಿಲಯ ಪಾಲಕರುಗಳ ಸಭೆಯಲ್ಲಿ ಮಾತನಾಡಿದ ಅವರು ಮೈಸೂರು ಜಿಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆಯಾಗಿದ್ದು ಎಲ್ಲರೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ವಿದ್ಯಾರ್ಥಿನಿಯರು ಹಾಸ್ಟೆಲ್ನಿಂದ ಕಾಲೇಜಿಗೆ ಹೋದಾಗ ಮತ್ತು ಬಂದಾಗ ಹಾಜರಾತಿ ಕಡ್ಡಾಯಗೊಳಿಸಬೇಕು ಹಾಗೂ ನಿಗದಿತ ಸಮಯದೊಳಗೆ ಹಾಸ್ಟೆಲ್ಗೆ ಬರುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು ಶುದ್ಧವಾಗಿರಬೇಕು. ಅಡುಗೆಮನೆ ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸರ್ಕಾರದಿಂದ ಬರುವ ಆದೇಶಗಳನ್ನು ಪಾಲಿಸಬೇಕು ಎಂದ ಅವರು ನಿಮ್ಮೆಲ್ಲರ ಸಹಕಾರ ಇರಲಿ ಎಂದರು.
ಈ ಸಂದರ್ಭದಲ್ಲಿ ಮೈಸೂರು ತಾಲ್ಲೂಕು ಕಲ್ಯಾಣಾಧಿಕಾರಿ ವಿಶ್ವನಾಥ್ ಹಾಗೂ ಎಲ್ಲಾ ನಿಲಯ ಪಾಲಕರು ಹಾಜರಿದ್ದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.