ಚಾಮರಾಜನಗರ : ಮಹಾರಾಷ್ಟ್ರದ ಪುಣೆಯಿಂದ ಕೊಯಮತ್ತೂರಿಗೆ ಪಿವಿಸಿ ಪೈಪ್ ತುಂಬಿದ ಈಚರ್ ವ್ಯಾನ್ ಬೆಳಿಗ್ಗೆ ಕರ್ನಾಟಕ ತಮಿಳುನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದಿಂಬಂ ಘಾಟ್ ನ ತೀವ್ರವಾದ ತಿರುವುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬೀಳುವ ಸ್ಥಿತಿಯಲ್ಲಿ ನಿಂತ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಈರೋಡ್ ಜಿಲ್ಲೆಯ ದಿಂಬಂ ಘಾಟ್ ಮೂಲಕ ಮಹಾರಾಷ್ಟ್ರದ ಪುಣೆಯಿಂದ ಕೊಯಮತ್ತೂರಿಗೆ ಪಿವಿಸಿ ಪೈಪ್ ತುಂಬಿದ ಈಚರ್ ತೆರಳುವಾಗ ದಿಂಬಂ ಘಾಟ್ ನ ಒಂಬತ್ತನೇ ತೀವ್ರವಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಘಟನೆ ನಡೆದಿದೆ.
ಈಚರ್ ವಾಹನ ದಿಂಬಂನ ತಡೆಗೋಡೆಗೆ ಹೊಡೆದು ಬೀಳುವ ಸ್ಥಿತಿಗೆ ಬಂದು ನಿಂತಿತು. ಈ ಘಟನೆಯಿಂದ ನಾಲ್ಕು ಗಂಟೆಗಳ ಕಾಲ ಎರಡೂ ರಾಜ್ಯಗಳ ನಡುವೆ ವಾಹನ ಸಂಚಾರ ಸ್ಥಗಿತಗೊಂಡಿತು.
ಈ ಘಟನೆಯಲ್ಲಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ತಮಿಳುನಾಡಿನ ಪೊಲೀಸರು ಕ್ರೇನ್ ಮೂಲಕ ಈಚರ್ ವಾಹವನ್ನು ಹೊರ ತೆಗೆದ ಬಳಿಕ ಸಂಚಾರ ಎಂದಿನಂತೆ ಸಾಗಿತು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.