ಚಾಮರಾಜನಗರ: ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ.
ಮಹದೇವಸ್ವಾಮಿ(48), ಸವಿತಾ, (40), ಸಿಂಚನಾ(13) ಆತ್ಮಹತ್ಯೆಗೆ ಶರಣಾದವರು.
ಇಂದು ಬೆಳಗ್ಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಪಕ್ಕದ ಮನೆಯವರು ಹೋಗಿದ್ದಾಗ ಬೆಳಕಿಗೆ ಬಂದ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ತನಿಖೆ ಕೈಗೊಂಡಿದ್ದಾರೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.