ಮನೆ ದೇವರ ನಾಮ ನಿತ್ಯಪಠಿಸಿ ಹನುಮಾನ್‌ ಚಾಲೀಸಾ

ನಿತ್ಯಪಠಿಸಿ ಹನುಮಾನ್‌ ಚಾಲೀಸಾ

0

ಹನುಮಾನ್‌ ಚಾಲೀಸಾವನ್ನು ಪ್ರತಿನಿತ್ಯ ತಪ್ಪದೇ ಪಠಿಸಿದರೆ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳಾಗುವುದು. ಹನುಮಾನ್‌ ಚಾಲೀಸಾವೆಂದರೆ ಭಗವಾನ್‌ ಹನುಮಂತನನ್ನು ಸ್ಮರಿಸುವ ಮತ್ತು ಸ್ತುತಿಸುವ 40 ಪದ್ಯಗಳ ಭಕ್ತಿಗೀತೆಯಾಗಿದೆ. ಹನುಮಾನ್‌ ಚಾಲೀಸಾವನ್ನು ಪಠಿಸುವುದರಿಂದ ಜೀವನದ ಎಲ್ಲಾ ಸಮಸ್ಯೆಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. 

ದೋಹಾ:
ಶ್ರೀ ಗುರು ಚರಣ ಸರೋಜ ರಜ ನಿಜಮನ ಮುಕುರ ಸುಧಾರಿ |
ವರಣೌ ರಘುವರ ವಿಮಲಯಶ ಜೋ ದಾಯಕ ಫಲಚಾರಿ ||
ಬುದ್ಧಿಹೀನ ತನುಜಾನಿಕೈ ಸುಮಿರೌ ಪವನ ಕುಮಾರ |
ಬಲ ಬುದ್ಧಿ ವಿದ್ಯಾ ದೇಹು ಮೋಹಿ ಹರಹು ಕಲೇಶ ವಿಕಾರ ||

ಧ್ಯಾನಂ
ಗೋಷ್ಪದೀಕೃತ ವಾರಾಶಿಂ ಮಶಕೀಕೃತ ರಾಕ್ಷಸಂ |
ರಾಮಾಯಣ ಮಹಾಮಾಲಾ ರತ್ನಂ ವಂದೇ ನಿಲಾತ್ಮಜಂ ||
ಯತ್ರ ಯತ್ರ ರಘುನಾಥ ಕೀರ್ತನಂ ತತ್ರ ತತ್ರ ಕೃತಮಸ್ತಕಾಂಜಲಿಂ |
ಭಾಷ್ಪವಾರಿ ಪರಿಪೂರ್ಣ ಲೋಚನಂ ಮಾರುತಿಂ ನಮತ ರಾಕ್ಷಸಾಂತಕಂ ||

ಚೌಪಾಈ:
ಜಯ ಹನುಮಾನ ಜ್ಞಾನ ಗುಣ ಸಾಗರ |
ಜಯ ಕಪೀಶ ತಿಹು ಲೋಕ ಉಜಾಗರ ||1||

ರಾಮದೂತ ಅತುಲಿತ ಬಲಧಾಮಾ |
ಅಂಜನಿ ಪುತ್ರ ಪವನಸುತ ನಾಮಾ ||2||

ಮಹಾವೀರ ವಿಕ್ರಮ ಬಜರಂಗೀ |
ಕುಮತಿ ನಿವಾರ ಸುಮತಿ ಕೇ ಸಂಗೀ ||3||

ಕಂಚನ ವರಣ ವಿರಾಜ ಸುವೇಶಾ |
ಕಾನನ ಕುಂಡಲ ಕುಂಚಿತ ಕೇಶಾ ||4||

ಹಾಥವಜ್ರ ಔ ಧ್ವಜಾ ವಿರಾಜೈ |
ಕಾಂಥೇ ಮೂಂಜ ಜನೇವೂ ಸಾಜೈ ||5||

ಶಂಕರ ಸುವನ ಕೇಸರೀ ನಂದನ |
ತೇಜ ಪ್ರತಾಪ ಮಹಾಜಗ ವಂದನ ||6||

ವಿದ್ಯಾವಾನ ಗುಣೀ ಅತಿ ಚಾತುರ |
ರಾಮ ಕಾಜ ಕರಿವೇ ಕೋ ಆತುರ ||7||

ಪ್ರಭು ಚರಿತ್ರ ಸುನಿವೇ ಕೋ ರಸಿಯಾ |
ರಾಮಲಖನ ಸೀತಾ ಮನ ಬಸಿಯಾ ||8||

ಸೂಕ್ಷ್ಮ ರೂಪಧರಿ ಸಿಯಹಿ ದಿಖಾವಾ |
ವಿಕಟ ರೂಪಧರಿ ಲಂಕ ಜಲಾವಾ ||9||

ಭೀಮ ರೂಪಧರಿ ಅಸುರ ಸಂಹಾರೇ |
ರಾಮಚಂದ್ರ ಕೇ ಕಾಜ ಸಂವಾರೇ ||10||

ಲಾಯ ಸಂಜೀವನ ಲಖನ ಜಿಯಾಯೇ |
ಶ್ರೀ ರಘುವೀರ ಹರಷಿ ಉರಲಾಯೇ ||11||

ರಘುಪತಿ ಕೀನ್ಹೀ ಬಹುತ ಬಡಾಯೀ |
ತುಮ ಮಮ ಪ್ರಿಯ ಭರತ ಸಮ ಭಾಯೀ ||12||

ಸಹಸ್ರ ವದನ ತುಮ್ಹರೋ ಯಶಗಾವೈ |
ಅಸ ಕಹಿ ಶ್ರೀಪತಿ ಕಂಠ ಲಗಾವೈ ||13||

ಸನಕಾದಿಕ ಬ್ರಹ್ಮಾದಿ ಮುನೀಶಾ |
ನಾರದ ಶಾರದ ಸಹಿತ ಅಹೀಶಾ ||14||

ಯಮ ಕುಬೇರ ದಿಗಪಾಲ ಜಹಾಂ ತೇ |
ಕವಿ ಕೋವಿದ ಕಹಿ ಸಕೇ ಕಹಾಂ ತೇ ||15||

ತುಮ ಉಪಕಾರ ಸುಗ್ರೀವಹಿ ಕೀನ್ಹಾ |
ರಾಮ ಮಿಲಾಯ ರಾಜಪದ ದೀನ್ಹಾ ||16||

ತುಮ್ಹರೋ ಮಂತ್ರ ವಿಭೀಷಣ ಮಾನಾ |
ಲಂಕೇಶ್ವರ ಭಯೇ ಸಬ ಜಗ ಜಾನಾ ||17||

ಯುಗ ಸಹಸ್ರ ಯೋಜನ ಪರ ಭಾನೂ |
ಲೀಲ್ಯೋ ತಾಹಿ ಮಧುರ ಫಲ ಜಾನೂ ||18||

ಪ್ರಭು ಮುದ್ರಿಕಾ ಮೇಲಿ ಮುಖ ಮಾಹೀ |
ಜಲಧಿ ಲಾಂಘಿ ಗಯೇ ಅಚರಜ ನಾಹೀ ||19||

ದುರ್ಗಮ ಕಾಜ ಜಗತ ಕೇ ಜೇತೇ |
ಸುಗಮ ಅನುಗ್ರಹ ತುಮ್ಹರೇ ತೇತೇ ||20||

ರಾಮ ದುಆರೇ ತುಮ ರಖವಾರೇ |
ಹೋತ ನ ಆಜ್ಞಾ ಬಿನು ಪೈಸಾರೇ ||21||

ಸಬ ಸುಖ ಲಹೈ ತುಮ್ಹಾರೀ ಶರಣಾ |
ತುಮ ರಕ್ಷಕ ಕಾಹೂ ಕೋ ಡರ ನಾ ||22||

ಆಪನ ತೇಜ ಸಮ್ಹಾರೋ ಆಪೈ |
ತೀನೋಂ ಲೋಕ ಹಾಂಕ ತೇ ಕಾಂಪೈ ||23||

ಭೂತ ಪಿಶಾಚ ನಿಕಟ ನಹಿ ಆವೈ |
ಮಹವೀರ ಜಬ ನಾಮ ಸುನಾವೈ ||24||

ನಾಸೈ ರೋಗ ಹರೈ ಸಬ ಪೀರಾ |
ಜಪತ ನಿರಂತರ ಹನುಮತ ವೀರಾ ||25||

ಸಂಕಟ ಸೇ ಹನುಮಾನ ಛುಡಾವೈ |
ಮನ ಕ್ರಮ ವಚನ ಧ್ಯಾನ ಜೋ ಲಾವೈ ||26||

ಸಬ ಪರ ರಾಮ ತಪಸ್ವೀ ರಾಜಾ |
ತಿನಕೇ ಕಾಜ ಸಕಲ ತುಮ ಸಾಜಾ ||27||

ಔರ ಮನೋರಧ ಜೋ ಕೋಯಿ ಲಾವೈ |
ತಾಸು ಅಮಿತ ಜೀವನ ಫಲ ಪಾವೈ ||28||

ಚಾರೋ ಯುಗ ಪ್ರತಾಪ ತುಮ್ಹಾರಾ |
ಹೈ ಪ್ರಸಿದ್ಧ ಜಗತ ಉಜಿಯಾರಾ ||29||

ಸಾಧು ಸಂತ ಕೇ ತುಮ ರಖವಾರೇ |
ಅಸುರ ನಿಕಂದನ ರಾಮ ದುಲಾರೇ ||30||

ಅಷ್ಠಸಿದ್ಧಿ ನವ ನಿಧಿ ಕೇ ದಾತಾ |
ಅಸ ವರ ದೀನ್ಹ ಜಾನಕೀ ಮಾತಾ ||31||

ರಾಮ ರಸಾಯನ ತುಮ್ಹಾರೇ ಪಾಸಾ |
ಸದಾ ರಹೋ ರಘುಪತಿ ಕೇ ದಾಸಾ ||32||

ತುಮ್ಹರೇ ಭಜನ ರಾಮಕೋ ಪಾವೈ |
ಜನ್ಮ ಜನ್ಮ ಕೇ ದುಖ ಬಿಸರಾವೈ ||33||

ಅಂತ ಕಾಲ ರಘುಪತಿ ಪುರಜಾಯೀ |
ಜಹಾಂ ಜನ್ಮ ಹರಿಭಕ್ತ ಕಹಾಯೀ ||34||

ಔರ ದೇವತಾ ಚಿತ್ತ ನ ಧರಯೀ |
ಹನುಮತ ಸೇಯಿ ಸರ್ವ ಸುಖ ಕರಯೀ ||35||

ಸಂಕಟ ಕ(ಹ)ಟೈ ಮಿಟೈ ಸಬ ಪೀರಾ |
ಜೋ ಸುಮಿರೈ ಹನುಮತ ಬಲ ವೀರಾ ||36||

ಜೈ ಜೈ ಜೈ ಹನುಮಾನ ಗೋಸಾಯೀ |
ಕೃಪಾ ಕರಹು ಗುರುದೇವ ಕೀ ನಾಯೀ ||37||

ಜೋ ಶತ ವಾರ ಪಾಠ ಕರ ಕೋಯೀ |
ಛೂಟಹಿ ಬಂದಿ ಮಹಾ ಸುಖ ಹೋಯೀ ||38||

ಜೋ ಯಹ ಪಡೈ ಹನುಮಾನ ಚಾಲೀಸಾ |
ಹೋಯ ಸಿದ್ಧಿ ಸಾಖೀ ಗೌರೀಶಾ ||39||

ತುಲಸೀದಾಸ ಸದಾ ಹರಿ ಚೇರಾ |
ಕೀಜೈ ನಾಥ ಹೃದಯ ಮಹ ಡೇರಾ ||40||

ದೋಹಾ:
ಪವನತನಯ ಸಂಕಟ ಹರಣ
ಮಂಗಳ ಮೂರತಿ ರೂಪ ||
ರಾಮ ಲಖನ ಸೀತಾ ಸಹಿತ
ಹೃದಯ ಬಸಹು ಸುರ ಭೂಪ ||

ಹಿಂದಿನ ಲೇಖನದಾವಣಗೆರೆ ವಿಶ್ವವಿದ್ಯಾನಿಲಯದ  ಕುಲಪತಿಯಾಗಿ ಬಸವಂತಪ್ಪ ದೊಡ್ಡಮಲ್ಲಪ್ಪ ಕುಂಬಾರ ನೇಮಕ
ಮುಂದಿನ ಲೇಖನರಾಜ್ಯದಲ್ಲಿ 673 ಮಂದಿಗೆ ಕೋವಿಡ್ ಪಾಸಿಟಿವ್