ಚಿಕ್ಕಮಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ನೂರಾರು ಶ್ರೀಗಂಧದ ಮರಗಳು ಸುಟ್ಟು ಕರಕಲಾಗಿರುವ ಘಟನೆ ತರೀಕೆರೆ ತಾಲೂಕಿನ ಶಿವಪುರ ಸಮೀಪ ನಡೆದಿದೆ.
ಬಿರು ಬೇಸಿಗೆ ಹಿನ್ನೆಲೆಯಲ್ಲಿ ಬದುಗಳಿಗೆ ಹಚ್ಚಿದ ಬೆಂಕಿ ಹತ್ತಾರು ಎಕರೆ ತೋಟಕ್ಕೆ ಆವರಿಸಿ ಲಕ್ಷಾಂತರ ಮೌಲ್ಯದ ಶ್ರೀಗಂಧದ ಮರಗಳು ಸುಟ್ಟು ಕರಕಲಾಗಿವೆ.
ಆಕಸ್ಮಿಕ ಬೆಂಕಿ ತಗುಲಿ ನೂರಾರು ಶ್ರೀಗಂಧದ ಮರಗಳು ತರೀಕೆರೆಯ ಶಿವಪುರ ತೋಟದಲ್ಲಿ ಬೆಂಕಿಗಾಹುತಿಯಾಗಿವೆ. ಖ್ಯಾತ ಶ್ರೀಗಂಧ ಬೆಳೆಗಾರ ವಿಶುಕುಮಾರ್ ತೋಟದಲ್ಲಿ ಈ ಬೆಂಕಿ ಅನಾಹುತ ನಡೆದಿದ್ದು, ಇದೇ ವೇಳೆ ಹನಿ ನೀರಾವರಿಗೆ ಅಳವಡಿಸಿದ್ದ ಪ್ಲಾಸ್ಟಿಕ್ ಪೈಪ್ ಗಳು ಸಹ ಬೆಂಕಿಗಾಹುತಿಯಾಗಿವೆ.
ಬದುಗಳಿಗೆ ಬೆಂಕಿ ಹಚ್ಚಿದಾಗ ಅದು ಆಕಸ್ಮಿಕವಾಗಿ ತೋಟಕ್ಕೆ ಆವರಿಸಿರುವ ಶಂಕೆ ವ್ಯಕ್ತವಾಗಿದ್ದು, ನೂರಾರು ಮರಗಳು ಸುಟ್ಟು ಕರಕಲಾಗಿ, ಲಕ್ಷಾಂತರ ರೂ. ನಷ್ಟ, ಉಂಟಾಗಿದೆ ಎಂದು ಬೆಳೆಗಾರ ವಿಶುಕುಮಾರ್ ತಿಳಿಸಿದ್ದಾರೆ.
ಘಟನೆ ಸಂಬಂಧ ಅರಣ್ಯ ಇಲಾಖೆಗೆ ದೂರು ಸಹ ನೀಡಲಾಗಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.