ಬೆಂಗಳೂರು: ಚಿಂತಾಮಣಿ, ಶಿಗ್ಗಾವಿ ಮತ್ತು ಕೆ.ಆರ್. ಪೇಟೆ ವಿಧಾನ ಸಭಾ ಕ್ಷೇತ್ರಗಳ ವಿವಿಧ ಪಕ್ಷಗಳ ಹಲವು ಮುಖಂಡರು, ನೂರಾರು ಕಾರ್ಯಕರ್ತರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾದರು.
ಮಾಜಿ ಸಂಸದ, ಬಿಜೆಪಿ ನಾಯಕ ಮಂಜುನಾಥ್ ಕುನ್ನೂರು ಮತ್ತು ಅವರ ಪುತ್ರ ರಾಜು ಕುನ್ನೂರು ಕೂಡಾ ಕಾಂಗ್ರೆಸ್ ಸೇರಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರ ಡಿ.ಕೆ. ಶಿವ ಕುಮಾರ್, ಪ್ರಿಯಾಂಕ್ ಖರ್ಗೆ, ಸಲೀಂ ಅಹ್ಮದ್ ಸೇರಿದಂತೆ ಹಲವರು ಇದ್ದರು.
ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಯಿತು. ಕೆ.ಆರ್. ಪೇಟೆ, ಶಿಗ್ಗಾಂವಿ ಹಾಗೂ ಚಿಂತಾಮಣಿ ಕ್ಷೇತ್ರಗಳಿಂದ ಬಂದ ವಿವಿಧ ಪಕ್ಷಗಳ ಬೆಂಬಲಿಗರು, ಕಾರ್ಯಕರ್ತರು ಸಭಾಂಗಣ ಒಳಗೆ ಪ್ರವೇಶಿಸುವ ವೇಳೆಯಲ್ಲಿ ಭಾರೀ ನೂಕುನುಗ್ಗಲು ಉಂಟಾಯಿತು. ಕುಳಿತುಕೊಳ್ಳಲು ಹಾಕಿದ್ದ ಖುರ್ಚಿಯನ್ನೇ ಕಾರ್ಯಕರ್ತರು ಕಿತ್ತುಹಾಕಿದ ಘಟನೆ ನಡೆಯಿತು.
EPF ವಿಚಾರದಲ್ಲಿ ಬದಲಾವಣೆ.
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ಗೆ ಪ್ರಶಸ್ತಿ ಸಿಕ್ಕಿದೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ
ಮೋದಿಯವರ ಬಗ್ಗೆ ಹಾಡು ಹಾಡಿದ್ದಕ್ಕೆ ಮುಸ್ಲಿಮರಿಂದ ಮಾರಣಾಂತಿಕ ಹಲ್ಲೆ…
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.