ಮನೆ ರಾಜಕೀಯ ಪರಿಶಿಷ್ಟರ ಮನೆಯ ಉಪಹಾರ ಸವಿದ ಸಿಎಂ ಬೊಮ್ಮಾಯಿ

ಪರಿಶಿಷ್ಟರ ಮನೆಯ ಉಪಹಾರ ಸವಿದ ಸಿಎಂ ಬೊಮ್ಮಾಯಿ

0

ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು ಬುಧವಾರ ತಾಲ್ಲೂಕಿನ ಕಮಲಾಪುರದ ಡಾ.ಬಿ.ಆರ್.‌ಅಂಬೇಡ್ಕರ್ ಕಾಲೊನಿಯ ಪರಿಶಿಷ್ಟ ಜಾತಿಯ ಹಿರಾಳ್ ಕೊಲ್ಲಾರಪ್ಪ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು.

ಒಗ್ಗರಣೆ, ಮಿರ್ಚಿ, ಉಪ್ಪಿಟ್ಟು ಸವಿದರು. ಚಹಾ ಕುಡಿದರು.

ಅವರೊಂದಿಗೆ ಮಾಜಿ ಮುಖ್ಯಮಂತ್ರಿಯೂ ಆದ ಶಾಸಕ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದ ವೈ.ದೇವೇಂದ್ರಪ್ಪ, ಶಾಸಕ ರಾಜುಗೌಡ ಇತರರಿದ್ದರು.

ಹಿಂದಿನ ಲೇಖನನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
ಮುಂದಿನ ಲೇಖನದೇಶದ ಗ್ಯಾಜೆಟ್ ಮಾರುಕಟ್ಟೆಗೆ ನೋಕಿಯಾದ ಹೊಸ ಸ್ಮಾರ್ಟ್’ಫೋನ್ G11 Plus ಬಿಡುಗಡೆ