ಮನೆ ಸುದ್ದಿ ಜಾಲ ಜಿಟಿಡಿ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿಎಂ ಇಬ್ರಾಹಿಂ

ಜಿಟಿಡಿ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿಎಂ ಇಬ್ರಾಹಿಂ

0

ಮೈಸೂರು (Mysuru)-ಮನೆಯ ಮುದ್ದು ಕಂದಮ್ಮನನ್ನು ಕಳೆದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ (G.T.Devegowda) ಅವರ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.

ಜಿಟಿಡಿ ಮೊಮ್ಮಗಳು ಗೌರಿ ನಿಧನದ ಹಿನ್ನೆಲೆಯಲ್ಲಿ ಇಂದು ಜಿಟಿಡಿ ನಿವಾಸಕ್ಕೆ ಜೆಡಿಎಸ್ ರಾಜ್ಯಧ್ಯಕ್ಷ ಸಿಎಂ ಇಬ್ರಾಹಿಂ (C.M.Ibrahim) ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಅನಾರೋಗ್ಯದಿಂದ ಬಳಲುತ್ತಿದ್ದ 3 ವರ್ಷದ ಗೌರಿಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಗೌರಿ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿ ರಾತ್ರಿ 12.30ರ ವೇಳೆಗೆ ನಿಧನ ಹೊಂದಿದ್ದಳು.

ಹಿಂದಿನ ಲೇಖನಪೋಸ್ಟ್‌ ಬಾಕ್ಸ್‌ ಒಳಗೆ ಬೆಚ್ಚಗೆ ಕುಳಿತಿದ್ದ ಹಾವು
ಮುಂದಿನ ಲೇಖನವಿಶೇಷ ಚೇತನ ಮಗುವಿಗೆ ಪ್ರವೇಶ ನಿರಾಕರಿಸಿದ ಇಂಡಿಗೋ ಏರ್‌ಲೈನ್ಸ್‌ ಗೆ ಡಿಜಿಸಿಎ ಶೋಕಾಸ್‌ ನೋಟಿಸ್‌