Facebook Instagram Share X Youtube
  • ಸುದ್ದಿ ಜಾಲ
    • ಅಂತರಾಷ್ಟ್ರೀಯ
    • ಕೃಷಿ
    • ತಂತ್ರಜ್ಞಾನ
    • ದೇವಸ್ಥಾನ
    • ದೇಶ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Wednesday, June 10, 2026
  • About Us
  • Contact us
Facebook Instagram Share X Youtube
Saval News
  • ಸುದ್ದಿ ಜಾಲ
    • ಬಂಡೀಪುರ  : ರೌಡಿ ಶೀಟರ್ ಎಣ್ಣೆ ಪಾರ್ಟಿ ಪ್ರಕರಣ ಆರ್‌ಎಫ್‌ಒ ಪುನೀತ್ ಕುಮಾರ್‌ ಅಮಾನತು
      ನವದೆಹಲಿ : ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ
      ಮಂಡ್ಯ : ಒಂದೇ ಕುಟುಂಬದ ಮೂವರು ನಿಗೂಢ ಸಾವು
      ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ : ಹನಿಟ್ರ್ಯಾಪ್  ₹2.77 ಕೋಟಿ ಲೂಟಿ
      ಮೈಸೂರು : ನಗರ ವ್ಯಾಪ್ತಿಯಲ್ಲಿ 458 ಕೋಟಿ, ರೂ. ದಂಡ ವಸೂಲಿ ಬಾಕಿ
      ಎಲ್ಲಾಅಂತರಾಷ್ಟ್ರೀಯಕೃಷಿತಂತ್ರಜ್ಞಾನದೇವಸ್ಥಾನದೇಶ
  • ವೀಡಿಯೋಗಳು
    • ಬಾವಿಗೆ ಹಾರಿದ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ : ಮೊಬೈಲ್ ನೋಡೋದು ಬಿಟ್ಟು ಸ್ನಾನ ಮಾಡು ಎಂದು ಗದರಿದ ಪೋಷಕರು
      ​ವೃದ್ಧನೊಬ್ಬ ಸಚಿವೆ ನಿರ್ಮಲಾ ಸೀತಾರಾಮನ್ ಫೇಕ್ ವಿಡಿಯೋ ನಂಬಿ 7.9 ಲಕ್ಷ ಹಣ ಕಳೆದು ಕೊಂಡಿದ್ದಾರೆ : ಬೆಳಗಾವಿಯ
      ಯುವತಿ ಸ್ನಾನ ಮಾಡುತ್ತಿದಾಗ ಕದ್ದು ವಿಡಿಯೋ ಚಿತ್ರೀಕರಣ : ಆರೋಪಿ ಯುವಕನಿಗೆ ಹುಡುಕಾಟ
      ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ನವದೆಹಲಿ : ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ
      ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಬಂಧನ : ಹನಿಟ್ರ್ಯಾಪ್  ₹2.77 ಕೋಟಿ ಲೂಟಿ
      ಜಮೀರ್ ಪರ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜು : ಡಿಕೆ ಶಿವಕುಮಾರ್ ಸರ್ಕಾರಕ್ಕೆ ಸಂಕಷ್ಟ
      12 ವರ್ಷಗಳ ಸುದೀರ್ಘ ಅಧಿಕಾರಾವಧಿ : ಪ್ರಧಾನಿ ಮೋದಿ
      ಆಯುಷ್ಮಾನ್ ಭಾರತ್ ಫಲಾನುಭವಿಗಳಿಂದ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸಚಿವ ಯು.ಟಿ. ಖಾದರ್ ಎಚ್ಚರಿಕೆ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ಡಿಕೆಶಿಗೆ ದೂರು
  • ರಾಜ್ಯ
  • ಸುದ್ದಿ ಜಾಲ

ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ಡಿಕೆಶಿಗೆ ದೂರು

October 18, 2025
0
Share
WhatsApp
Telegram
Facebook
X
Email

    ಬೆಂಗಳೂರು : ರಾಜ್ಯ ಸರ್ಕಾರ ಆಸ್ತಿ ಖರೀದಿ ಮತ್ತು ಮಾರಾಟದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಮತ್ತು ಮೋಸವನ್ನು ತಡೆಗಟ್ಟುವ ನಿಟ್ಟಿನಲ್ಲಿ ಇ-ಖಾತಾ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಆದರೆ, ಇದೀಗ ಇದೇ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು ಹಣ ಕೇಳುತ್ತಿದ್ದಾರೆಂದು ಸಾರ್ವಜನಿಕರು ಡಿಸಿಎಂ ಡಿಕೆ ಶಿವಕುಮಾರ್​​ಗೆ ದೂರು ನೀಡಿದ್ದಾರೆ.

    ನಗರದ ಕೆ.ಆರ್.ಪುರಂ ವ್ಯಾಪ್ತಿಯ ಟಿ.ಸಿ.ಪಾಳ್ಯದ ವೆಂಗಯ್ಯ ಇಕೋ ಪಾರ್ಕ್​ನಲ್ಲಿ ನಡಿಗೆ ಕಾರ್ಯಕ್ರಮ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್​​ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಈ ವೇಳೆ ಓರ್ವ ವ್ಯಕ್ತಿ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು 15 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ದೂರು ನೀಡಿದ್ದಾರೆ.

    ಈ ವೇಳೆ ಡಿಕೆ ಶಿವಕುಮಾರ್​​ ಯಾರು ಯಾರು ಅಧಿಕಾರಿಗಳಿದ್ದಾರೆ ಹೆಸರು ಹೇಳಿ ಎಂದರು. ARO ಬಸವರಾಜ ಮತ್ತು ಆಐ ವಿಜನಪುರ ಎಂದು ವ್ಯಕ್ತಿ ಹೇಳಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

    ಇನ್ನು ಈ ವೇಳೆ ಪಾರ್ಕ್​ನಲ್ಲಿ ನಡೆಯುತ್ತಿರುವ ಅಸಭ್ಯ ವರ್ತನೆ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದರು. ಶರ್ಟ್ ಬಿಚ್ಚಿಕೊಂಡು ಮಲಗಿರುತ್ತಾರೆ. ಹೀಗಾಗಿ ಸಂಜೆ ವೇಳೆ ಪಾರ್ಕ್​ನಲ್ಲಿ ಹೆಣ್ಮಕ್ಕಳು ಓಡಾಡೋದು, ವಾಕಿಂಗ್​ ಮಾಡುವುದು ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

    ಈ ವೇಳೆ ಹಣ ಕಟ್ಟಿದರೂ ನೀರು ಬರುತ್ತಿಲ್ಲ ಅಂತಾ ಮತ್ತೊಬ್ಬರು ದೂರು ನೀಡಿದ್ದಾರೆ. BWSSB ಅಧಿಕಾರಿ ಯಾರಿದ್ದೀರಯ್ಯ ಎಂದ ಡಿಸಿಎಂ, ಅವರು ಕಂಪ್ಲೇಂಟ್ ಮಾಡುತ್ತಿದ್ದಾರೆ ಬರಕೊಳ್ಳಿ ಎಂದರು. ಸ್ಥಳೀಯ ನಿವಾಸಿ ರಮೇಶ್ ಬಾಬು ರೆಡ್ಡಿ ಎಂಬುವವರು ರಸ್ತೆಗಳು ಕಿತ್ತು ಹಾಳಾಗಿ ಹೋಗಿದೆ. ರಸ್ತೆಯಿಲ್ಲ, ಡ್ರೈನೇಜ್ ಇಲ್ಲ. ಮುಖ್ಯ ರಸ್ತೆಗೆ ಕಾಮಗಾರಿ ಮಾಡಲು ಮನವಿ ಮಾಡಿದರು.

    ಈ ಕೆಆರ್​ ಪುರಂ ಸುತ್ತಮುತ್ತ ದೇಹ ದಹನಕ್ಕೆ ವ್ಯವಸ್ಥೆ ಇಲ್ಲ. ಹೃದಯದ ಸಮಸ್ಯೆ ಆದಾಗ ಜಯದೇವ ಆಸ್ಪತ್ರೆ ಹೋಗಲು ಟ್ರಾಫಿಕ್ ಜಾಮ್ ಆಗುತ್ತೆ. ಕೆ.ಆರ್‌. ಪುರ ಭಾಗದಲ್ಲಿ ಒಂದು ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ ಕೆಲ ಸಾರ್ವಜನಿಕರು ಆಗ್ರಹಿಸಿದ್ದಾರೆ.

    • ಟ್ಯಾಗ್ಗಳು
    • ARO
    • asking
    • BWSSB
    • complaint
    • create
    • DCM DK Shivakumar
    • DK Shivakumar
    • DKS
    • e khata
    • e-account
    • KR
    Share
    WhatsApp
    Telegram
    Facebook
    X
    Email
      ಹಿಂದಿನ ಲೇಖನಹಣ ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ – ನಿರ್ಧಾರ ತಿಳಿಸಿದ ರಿಷಬ್
      ಮುಂದಿನ ಲೇಖನಲಿಂಗಾಯತ ಧರ್ಮದ ಬಗ್ಗೆ ಅವಹೇಳನ – ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್..!
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಬಂಡೀಪುರ  : ರೌಡಿ ಶೀಟರ್ ಎಣ್ಣೆ ಪಾರ್ಟಿ ಪ್ರಕರಣ ಆರ್‌ಎಫ್‌ಒ ಪುನೀತ್ ಕುಮಾರ್‌ ಅಮಾನತು

      ಸುದ್ದಿ ಜಾಲ

      ನವದೆಹಲಿ : ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ

      ಸುದ್ದಿ ಜಾಲ

      ಮಂಡ್ಯ : ಒಂದೇ ಕುಟುಂಬದ ಮೂವರು ನಿಗೂಢ ಸಾವು

      EDITOR PICKS

      ಪದ್ಮ ಭೂಷಣ ಪ್ರಶಸ್ತಿ ತಿರಸ್ಕರಿಸಿದ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ

      Saval - January 26, 2022

      ಬೈಕಿಗೆ ಬಸ್ ಡಿಕ್ಕಿ: ಇಬ್ಬರು ಸಾವು

      Saval - August 9, 2023

      ಹಾವೇರಿಯಲ್ಲಿ ತೀವ್ರಗೊಂಡ ಡೆಂಗ್ಯೂ ಪ್ರಕರಣ: 14 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಿದ ರೋಗ

      Saval - May 30, 2024

      ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ಭಾರೀ ಮಳೆ ಸಾಧ್ಯತೆ

      Saval - August 27, 2025
      Saval TV on YouTube
      Suddi Samaya : ಭಾರೀ ಪ್ರಮಾಣದ  1.40 ಕೋಟಿ ಮೌಲ್ಯದ ಗಾಂಜಾ ವಶ

#drug #police #ccbpolice #cesk #sardarvallabaipatel #yaduveer #sdjgold #chinnatambi #saraswathipuram #murder #sucide #chamundibetta #history #thippayyanakere #congress #dkshivakumar #bangalore #cmvijay #narve #chess #pragnananda #boat #harmuj #india #winnig #savaltv #mysore


ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whatsapp Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Suddi Samaya : ಭಾರೀ ಪ್ರಮಾಣದ 1.40 ಕೋಟಿ ಮೌಲ್ಯದ ಗಾಂಜಾ ವಶ
      Suddi Samaya : ಪೊಲೀಸ್ ಠಾಣೆಗಳಲ್ಲಿ ರೌಡಿ ಸ್ಕ್ಯಾಡ್ ರಚನೆ

#police #rowdy #station # kcnagar #fastival #karanjilake #ecotower #zipline #canopiwalk #tanveerset #protest #mla #mysorevariers #cricket #t20 #cm #dkshivakumar #kanakapura #congress #kolar #hosakote # highway # accident #lokayukta # friendship #nepal #india #rcb # rcbfan #vaibhavsuryavamshi #savaltv #mysore


ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whatsapp Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Suddi Samaya : ಪೊಲೀಸ್ ಠಾಣೆಗಳಲ್ಲಿ ರೌಡಿ ಸ್ಕ್ಯಾಡ್ ರಚನೆ
      #WeeklyHoroscope #Horoscope2026 #Astrology #ZodiacSigns #AstrologyPredictions #Aries #Taurus #Gemini #Cancer #Leo #Virgo #Libra #Scorpio #Sagittarius #Capricorn #Aquarius #Pisces
#IndianAstrology #VedicAstrology #Spirituality #DailyHoroscope #ZodiacForecast #FarmTips #Agriculture #FarmingLife #CropCare #OrganicFarming #VastuShastra #SpiritualRemedies #PositiveEnergy #EnergyHealing #NatureHealing #savaltv 

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      Vara Bhavishya | 12 ರಾಶಿಗಳ ವಾರ ಭವಿಷ್ಯ #savaltv #astrology
      Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies