ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗಂಟು ಮೂಟೆ ಕಟ್ಟಬೇಕು, ಕಾಂಗ್ರೆಸ್ ಮುಳುಗುವ ಹಡಗಿನಂತಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಬೊಮ್ಮನಹಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಸಂಪರ್ಕದಲ್ಲಿರುವ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಅಂದು ಕಾಂಗ್ರೆಸ್ ಚಿನ್ಹೆಯಿಂದ ಗೆದ್ದ 15 ಜನ ಪಕ್ಷಾಂತರ ಮಾಡುವಾಗಲೇ ತಡೆಯಲಾಗಲಿಲ್ಲ. ಇನ್ನು ಈಗ ತೆಡೆಯಲು ಹೇಗೆ ಸಾಧ್ಯ ಎಂದರು.
ಈಗಾಗಲೇ ಕಾಂಗ್ರೆಸ್ ಪಕ್ಷದವರಿಗೆ ಭಯ ಶುರುವಾಗಿದೆ. ಎಲ್ಲ ಕಡೆ ಎಎಪಿ ಕಾಂಗ್ರೆಸ್ ಪಕ್ಷವನ್ನು ಗುಡಿಸಿ ಹಾಕುತ್ತಿದೆ. ಆಮ್ ಆದ್ಮಿ ಕಾಂಗ್ರೆಸ್ ಮತವನ್ನು ಕಬಳಿಸುತ್ತಿದೆ. ಮೋದಿ, ಅಮಿತ್ ಶಾ ರಾಜ್ಯಕ್ಕೆ ಬರ್ತಾರೆ ಎಂದರೆ ಕಾಂಗ್ರೆಸ್’ನವರಿಗೆ ಭಯ ಶುರುವಾಗುತ್ತೆ ಎಂದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕೆ ಬಂದಾಗ ಕೆಂಪೇಗೌಡ ಪ್ರತಿಮೆ ಏಕೆ ಸ್ಥಾಪನೆ ಮಾಡಲಿಲ್ಲ. ಬಾಯಲ್ಲಿ ಮಾತ್ರ ಒಕ್ಕಲಿಗರ ಮೇಲೆ ಪ್ರೀತಿ ತೋರಿಸುತ್ತಾರೆ. ನಾವು ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ಮಾಡಿ ಬಡವರಿಗೆ ಸಹಕಾರ ಮಾಡಿದ್ದೇವೆ. ಅಧಿಕಾರದಲ್ಲಿದ್ದಾಗ ಎರಡು ಪಕ್ಷಗಳು ಆ ಸಮುದಾಯಕ್ಕೆ ಏನು ಕೊಡುಗೆ ನೀಡಿವೆ ಎಂದು ಪ್ರಶ್ನಿಸಿದರು.