ಮನೆ ರಾಜಕೀಯ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೊತೆ ಕಾಂಗ್ರೆಸ್ ನಾಯಕರ ಚರ್ಚೆ

ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೊತೆ ಕಾಂಗ್ರೆಸ್ ನಾಯಕರ ಚರ್ಚೆ

0

ಬೆಂಗಳೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರೈತಸಂಘಕ್ಕೆ ಬೆಂಬಲ ನೀಡುವ ಕುರಿತು ರೈತಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೊತೆ ಕಾಂಗ್ರೆಸ್ ನಾಯಕರು ಸೋಮವಾರ ಚರ್ಚೆ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್. ಮಂಡ್ಯ ಜಿಲ್ಲೆಯ ನಾಯಕ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿಯೂ ರೈತ ಸಂಘಕ್ಕೆ ಕಾಂಗ್ರೆಸ್ ಬೆಂಬಲ ನೀಡಿತ್ತು

ಹಿಂದಿನ ಲೇಖನದೆಹಲಿಯಲ್ಲಿ ಯಾಂತ್ರಿಕವಾಗಿ ಸಿಆರ್ ಪಿಸಿ ಸೆಕ್ಷನ್ 144 ಬಳಕೆ: ಆಘಾತ ವ್ಯಕ್ತಪಡಿಸಿದ ನಿವೃತ್ತ ಸಿಜೆಐ ಯು ಯು ಲಲಿತ್
ಮುಂದಿನ ಲೇಖನಚಿಕ್ಕಮಗಳೂರು: ಅಪಘಾತವಾದ ಕಾರಿನಲ್ಲಿ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್, ಕತ್ತಿ, ಮದ್ಯದ ಪ್ಯಾಕೆಟ್ ಗಳು ಪತ್ತೆ