ಮನೆ ರಾಜ್ಯ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ: ಅಮಿತ್ ಶಾ

ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ: ಅಮಿತ್ ಶಾ

0

ಬೆಂಗಳೂರು: ದೇಶದಲ್ಲಿ ಕಾಂಗ್ರೆಸ್ ಸಮಾಪ್ತಿಯಾಗುತ್ತಿದೆ. ಭ್ರಷ್ಟಾಚಾರಕ್ಕಾಗಿ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದರು.

ನಗರದ ಕೊಮ್ಮಘಟ್ಟದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಹಕಾರ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಸ್ಥಿತಿಗೆ ಅವಕಾಶ ನೀಡದೆ, ಪೂರ್ಣ ಬಹುಮತದ ಬಿಜೆಪಿ ಸರ್ಕಾರ ರಚಿಸಲು ಅವಕಾಶ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸಬೇಕು ಎಂದು ಕರೆ ನೀಡಿದರು.

ಹಿಂದಿನ ಲೇಖನದಕ್ಷಿಣ ಭಾರತದ ಅತ್ಯಂತ ಚಳಿಯ ಸ್ಥಳ ಯಾವುದು ಗೊತ್ತಾ?
ಮುಂದಿನ ಲೇಖನಶುಗರ್ ಲೆವೆಲ್ ಕಂಟ್ರೋಲ್’ನಲ್ಲಿಡುತ್ತಂತೆ ಕರಿಬೇವಿನ ಎಲೆಗಳು