ಹಾಸನ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಗೋ ಸಾಗಾಣೆ ಮಾಡುತ್ತಿದ್ದ ಕಂಟೇನರ್ ಪಲ್ಟಿಯಾಗಿ 7 ಕರುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಸಾವೆ ಬಳಿ ನಡೆದಿದೆ.
ಪೊಲೀಸರು ವಾಹನವನ್ನ ಅಡ್ಡಗಟ್ಟಿದ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ್ದಾರೆ. ಈ ವೇಳೆ ಆಯ ತಪ್ಪಿ ಗೋವುಗಳಿದ್ದ ಕಂಟೇನರ್ ಪಲ್ಟಿಯಾಗಿದೆ.
ಪರಿಣಾಮ 7 ಕರುಗಳು ಸಾವನ್ನಪ್ಪಿದ್ದು, ಬಾಕಿ ಉಳಿದ 30 ಕ್ಕೂ ಹೆಚ್ಚು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ನಿನ್ನೆ(ಮೇ.16) ಮಧ್ಯ ರಾತ್ರಿ ಈ ಘಟನೆ ನಡೆದಿದ್ದು, ಕಂಟೇನರ್ ಪಲ್ಟಿಯಾದ ಕೂಡಲೇ ಚಾಲಕ ಎಸ್ಕೇಪ್ ಆಗಿದ್ದಾನೆ.
ಈ ಕುರಿತು ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನುಷ್ಯನಿಗೆ ಹಣ ಮುಖ್ಯನಾ?…. ಇಲ್ಲ ಗುಣ ಮುಖ್ಯಾನಾ?……
ನಾಡ ದೇವತೆ…. ಶ್ರೀ ಚಾಮುಂಡೇಶ್ವರಿ…🙏🏻
ನಮ್ಮ ರಾಜ್ಯದ ಭವಿಷ್ಯ ಚಿಂತಾ ಜನಕವಾಗಿದೆ ಪುಗಸಟ್ಟೆ ಕೊಡುವ ಅವಾಂತರ
ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಪ್ಪ ಬರಿಮಾತಲ್ಲ ಊಹೆಗೂ ನಿಲುಕದ ಆಕಾಶ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.