ಮೈಸೂರು: ನಗರದ ಬೃಂದಾವನ ಬಡಾವಣೆಯಲ್ಲಿರುವ ಆರ್ ಓ ಪ್ಲಾಂಟ್ ನಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದರೂ ಬೇಜವಬ್ದಾರಿತನ ತೋರಿದ ಅಧಿಕಾರಿಗಳು ಇದೀಗ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಅವರು ದೂರು ನೀಡಿದ ನಂತರ ಎಚ್ಚೆತ್ತುಕೊಂಡು ಸ್ವಚ್ಛಗೊಳಿಸಿದ್ದಾರೆ.
ಆರ್ ಓ ಪ್ಲಾಂಟ್’ನಲ್ಲಿ, ಗಬ್ಬುವಾಸನೆಯುಕ್ತ ಕಲುಷಿತ ನೀರು ಸರಬರಾಜಾಗುತ್ತಿದ್ದರೂ ಸುಮ್ಮನಿದ್ದ ಅಧಿಕಾರಿಗಳಿಗೆ ಆರ್ ಟಿ ಐ ಕಾರ್ಯಕರ್ತ ಬಿ.ಎನ್.ನಾಗೇಂದ್ರ ದೂರು ನೀಡುವ ಮೂಲಕ ಎಚ್ಚರಿಸಿದ್ದರು. ಬಳಿಕ ಎಚ್ಚೆತ್ತ ಅಧಿಕಾರಿಗಳು ಶುದ್ದ ಕುಡಿಯುವ ನೀರಿನ ಘಟಕವನ್ನು ಸ್ವಚ್ಛಗೊಳಿಸಿದ್ದಾರೆ.
ಬೋರ್ ವೆಲ್ ಮೂಲಕ ನೀರಿನ ಸಂಪರ್ಕ ಪಡೆಯುವ ಜಾಗದಲ್ಲಿ ಅಕ್ರಮವಾಗಿ ಕಾವೇರಿ ನೀರು ಸಂಪರ್ಕ ಪಡೆದು ಸರಬರಾಜು ಮಾಡುತ್ತಿದ್ದಾರೆ. ಅಲ್ಲದೆ ಏಜೆನ್ಸಿಯವರು ಮೀಟರ್ ಸಹ ಅಳವಡಿಸದೆ ನೀರು ಬಳಕೆ ಮಾಡುತ್ತಿದ್ದು, ಸ್ವಚ್ಛತೆಗೂ ಸಹ ಕಾವೇರಿ ನೀರನ್ನೇ ಬಳಕೆ ಮಾಡಲಾಗುತ್ತಿದೆ. ಪ್ಲಾಂಟ್ ಕಮರ್ಷಿಯಲ್ ಆಗಿರುವುದರಿಂದ ಇದುವರೆಗೆ ಬಳಕೆಯಾದ ನೀರಿನ ಮೊತ್ತವನ್ನ ಏಜೆನ್ಸಿಯವರಿಂದ ವಸೂಲಿ ಮಾಡಬೇಕು ಎಂದು ಆರ್ ಟಿಐ ಕಾರ್ಯಕರ್ತ ಬಿ.ಎನ್.ನಾಗೇಂದ್ರ ಒತ್ತಾಯಿಸಿದ್ದಾರೆ.
ಕೆ ಎಸ್ ಆರ್ ಟಿ ಸಿ. ಚಾಲಕರ ಹುದ್ದೆಗೆ ಅರ್ಜಿ ಆಹ್ವಾನ
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ, "ಉದ್ಯೋಗಿನಿ" ಯೋಜನೆ!
ಸ್ಟೇಜ್ ಮೇಲೆ ಯುವ'ನಾ ಚಂಗಲಾಟ….!!
ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ರಕ್ತ ಪಿಪಾಸುಗಳು…
ಮಂತ್ರಿಯಾಗಿ ಪವನ್ ಕಲ್ಯಾಣ ಪ್ರಮಾಣವಚನ
ಮಾಧ್ಯಮ ರಂಗದ ಭೀಷ್ಮ ರಾಮೋಜಿ ರಾವ್ ನಿಧನ.!
ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪೈ.ಲಿ.ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆರ್ಜಿ ಆಹ್ವಾನ
ಡಿವೋಸ್ ಮೊರೆ ಹೋದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ!
PM ಮೋದಿಯವರು ಸಂವಿಧಾನ್ ಸದನ್ಗೆ ಆಗಮಿಸುತ್ತಿದ್ದಂತೆ ಮೋದಿ ಮೋದಿ ಘೋಷಣೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.