ಕೆಪಿಎಸ್’ಸಿ ಇತ್ತೀಚೆಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ 47 ನಿರೀಕ್ಷಕರು ಪೋಸ್ಟ್’ಗಳಿಗೆ ಅಧಿಸೂಚಿಸಿತ್ತು. ಸದರಿ ಹುದ್ದೆಗಳಿಗೆ ಆನ್ಲೈನ್ ಅಪ್ಲಿಕೇಶನ್ ಹಾಕಲು ಇದೀಗ ಲಿಂಕ್ ಬಿಡುಗಡೆ ಮಾಡಿದೆ. ಆಸಕ್ತರು ಏಪ್ರಿಲ್ 30 ರ ರಾತ್ರಿ 11-59 ಗಂಟೆಯೊಳಗೆ ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸುವ ವಿಧಾನವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
ಹುದ್ದೆ ವಿವರ
ಸಹಕಾರ ಸಂಘಗಳ ನಿರೀಕ್ಷಕರು: 47
ಶೈಕ್ಷಣಿಕ ಅರ್ಹತೆ : ಅಗ್ರಿಕಲ್ಚರಲ್ ಸೈನ್ಸ್, ಮಾರ್ಕೆಟಿಂಗ್ ಅಂಡ್ ಕೋಆಪರೇಷನ್, ಕಾಮರ್ಸ್ ಅಂಡ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಗ್ರಿ ಪಾಸ್.
ವೇತನ ಶ್ರೇಣಿ : ರೂ.27,650-52,650
ಹುದ್ದೆಗಳ ಕುರಿತು ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಓದಿರಿ.
ಅರ್ಜಿ ಸಲ್ಲಿಸುವ ವಿಧಾನ
ನಿರೀಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಸುವಾಗ ಪ್ರಮುಖವಾಗಿ 3 ಹಂತಗಳಿವೆ.
ಮೊದಲನೇ ಹಂತ : ಪ್ರೊಫೈಲ್ ಕ್ರಿಯೇಟ್ / ಅಪ್ಡೇಟ್
ಎರಡನೇ ಹಂತ : ಅಪ್ಲಿಕೇಶನ್ ಸಬ್ಮಿಷನ್
ಮೂರನೇ ಹಂತ : ಅಪ್ಲಿಕೇಶನ್ ಶುಲ್ಕ ಪಾವತಿ ಮಾಡುವುದು.
ನಿರೀಕ್ಷಕರು ಹುದ್ದೆಗೆ ಅರ್ಜಿ ಸಲ್ಲಿಕೆ ಹೇಗೆ?
• ಆಯೋಗದ ವೆಬ್ಸೈಟ್ ‘http://www.kpsc.kar.nic.in/’ ಗೆ ಭೇಟಿ ನೀಡಿ.
• ಓಪನ್ ಆದ ಪೇಜ್ ನಲ್ಲಿ ‘Apply Online for Various Notifications’ ಎಂದಿರುವಲ್ಲಿ ಕ್ಲಿಕ್ ಮಾಡಿ.
• ನಂತರ ಓಪನ್ ಆಗುವ ಪೇಜ್ನಲ್ಲಿ’ CLICK HERE TO APPLY ONLINE FOR THE POST OF 47-RPC CO-OPERATIVE SOCIETY INSPECTOR IN THE DEPARTMENT OF CO-OPERATION’ ಎಂದಿರುವ ಲಿಂಕ್ ಕ್ಲಿಕ್ ಮಾಡಿ.
• ಈಗಾಗಲೇ ಕೆಪಿಎಸ್ಸಿ ವೆಬ್ನಲ್ಲಿ ರಿಜಿಸ್ಟ್ರೇಷನ್ ಮಾಡಿದ್ದಲ್ಲಿ, ‘Login’ ಎಂಬಲ್ಲಿ ಕ್ಲಿಕ್ ಮಾಡಿ.
• ನಂತರ ಯೂಸರ್ ನೇಮ್, ಪಾಸ್ವರ್ಡ್ ನೀಡಿ ಲಾಗಿನ್ ಆಗುವ ಮೂಲಕ ಅಪ್ಲಿಕೇಶನ್ ಸಲ್ಲಿಸಬಹುದು.
• ಇದೇ ಮೊದಲ ಬಾರಿ ಕೆಪಿಎಸ್ಸಿ ನೇಮಕಾತಿಗೆ ಅರ್ಜಿ ಸಲ್ಲಿಸುತ್ತಿದ್ದಲ್ಲಿ, ‘Register’ ಎಂದಿರುವ ಲಿಂಕ್ ಕ್ಲಿಕ್ ಮಾಡಿ, ಪ್ರೊಫೈಲ್ ಕ್ರಿಯೇಟ್ ಮಾಡಿ.
• ನಂತರ ಪುನಃ ಲಾಗಿನ್ ಆಗುವ ಮೂಲಕ ಅರ್ಜಿ ಸಲ್ಲಿಸಬಹುದು.
• ಶುಲ್ಕ ಪಾವತಿ ನಂತರ, ಮುಂದಿನ ರೆಫರೆನ್ಸ್ಗಾಗಿ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿ.
ಅರ್ಜಿ ಶುಲ್ಕ ಎಷ್ಟು?
• ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ ರೂ.600.
• ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ.
ಅಪ್ಲಿಕೇಶನ್ ಹಾಕಲು ಆರಂಭಿಕ ದಿನಾಂಕ : 30-03-2023
• ಅಪ್ಲಿಕೇಶನ್ ಹಾಕಲು ಕೊನೆ ದಿನಾಂಕ : 30-04-2023
• ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 02-05-2023
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.