ಮನೆ ರಾಜಕೀಯ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ

ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ

0

ಬೆಂಗಳೂರು(Bengaluru): ವಿಧಾನಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಸಿದರು.

ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಅವರಿಗೆ, ಮತ್ತೆ ವಿಧಾನ ಪರಿಷತ್ ಚುನಾವಣೆಗಾಗಿ ಟಿಕೆಟ್ ನೀಡಲಾಗಿದ್ದು,  ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು  ಟಿಎ ಶರವಣ ಅವರಿಗೆ ಬಿ ಫಾರಂ ವಿತರಿಸಿದರು. 

ನಂತರ ಟಿ.ಎ ಶರವಣ ಅವರು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ  ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ಜೂನ್ 3 ರಂದು ವಿಧಾನ ಪರಿಷತ್ 7 ಸ್ಥಾನಗಳ ಚುನಾವಣೆ ನಡೆಯಲಿದೆ.

ಹಿಂದಿನ ಲೇಖನಮೈಸೂರು:  ಡೆತ್ ನೋಟ್ ಬರೆದಿಟ್ಟು ಕೂಲಿ ಕಾರ್ಮಿಕ ಆತ್ಮಹತ್ಯೆ
ಮುಂದಿನ ಲೇಖನವಿಶ್ವ ಯೋಗ ದಿನಾಚರಣೆ: ಪ್ರಧಾನಿ ಮೋದಿ ಆಗಮನ ಬಹುತೇಕ ಖಚಿತ – ಎಸ್.ಟಿ.ಸೋಮಶೇಖರ್