ಮನೆ ಅಪರಾಧ ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿಯ ಬಂಧನ

ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚಿಸಿದ್ದ ಆರೋಪಿಯ ಬಂಧನ

0

ಮಡಿಕೇರಿ(Madikeri): ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ.  ವಂಚನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಶ್ರೀನಾಥ್ ಬಂಧಿತ ಆರೋಪಿ.

ಶ್ರೀನಾಥ್ ಎಂಬಾತ 60 ಕ್ಕೂ ಹೆಚ್ಚು ಜನರಿಗೆ  ವೀಸಾ ಕೊಡಿಸುವುದಾಗಿ ನಂಬಿಸಿ, ಪ್ರತಿಯೊಬ್ಬರಿಂದ 1 ಲಕ್ಷ ರೂ ನಂತೆ ಕೋಟ್ಯಾಂತರ ರೂ ವಂಚಿಸಿದ್ದ ಎನ್ನಲಾಗಿದೆ.

ಕೊಡಗು, ದಕ್ಷಿಣ ಕನ್ನಡ, ಕೇರಳಾದಲ್ಲೂ ಆರೋಪಿ ವಂಚನೆ ಮಾಡಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನವಿದ್ಯಾರ್ಥಿಗಳು ದೊಡ್ಡ ಕನಸಿಟ್ಟುಕೊಂಡರೆ ಉನ್ನತ ಸ್ಥಾನಕ್ಕೇರಲು ಸಾಧ್ಯ: ಪ್ರೊ.ಜಿ.ಹೇಮಂತ್ ಕುಮಾರ್
ಮುಂದಿನ ಲೇಖನಮೈಸೂರು: ವ್ಯಾಪಾರದಲ್ಲಿ ನಷ್ಟ-  ಗಿರವಿ ಅಂಗಡಿ ಮುಚ್ಚಿ ಪರಾರಿಯಾದ ಮಾಲೀಕ